ಜಿಲ್ಲೆಗಳು

ಸ್ಥಳೀಯರ ಉಪಸ್ಥಿತಿಯಲ್ಲಿ ಸ್ವಸ್ಥಾನಕ್ಕೆ ಮರಳಿದ ಪಟ್ಟೆ ತಲೆ ಹೆಬ್ಬಾತುಗಳು

ಮೈಸೂರು: ಕಳೆದ ಎರಡು ದಿನಗಳ ಹಿಂದೆ ಅನ್ಯ ವ್ಯಕ್ತಿಗಳು ನಮ್ಮ ಕೆರೆಯ ಅಥಿತಿಗಳಾದ ಪಟ್ಟೆ ತಲೆ ಹೆಬ್ಬಾತುಗಳನ್ನು ಉರುಳುಹಾಕಿ (ರಿಂಗ್ ಟ್ರ್ಯಾಪ್) ಸೆರೆಹಿಡುತ್ತಿದ್ದನ್ನು ನಮ್ಮೂರ ಗ್ರಾಮಸ್ಥರು ಗಮನಿಸಿದ್ದು ಪ್ರಶ್ನಿಸುವಷ್ಟರಲ್ಲಿ ಅಲ್ಲಿಂದ ಕಲ್ಕಿತ್ತಿದ್ದಾರೆ.

ತಡ ರಾತ್ರಿ ಅರಣ್ಯ ಇಲಾಖೆ ಸಂಚಾರಿ ದಳ ಖಚಿತ ವಾಹಿತಿ ಮೇರೆಗೆ ನಟ ದರ್ಶನ್ ರವರ ತೋಟದಲ್ಲಿ ಶೋಧ ಕಾರ್ಯ ನಡೆಸಿ ನಾಲ್ಕು ವಿದೇಶೀ ಹಕ್ಕಿಗಳಾದ ‘ಬಾರ್ ಹೇಡೆಡ್ ಗೂಸ್‌‘ ಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡು ವಿಶೇಷ ಪ್ರಭೇದ ಹಕ್ಕಿಗಳೆಂದು ಸ್ವಸ್ಥಾನವಾದ ಹದಿನಾರು ಕೆರೆಗೆ ಮರಳಿ ಬಿಡಲು ನ್ಯಾಯಾಲಯದ ಮೂಲಕ ಅನುಮತಿ ಪಡೆದು ತದನಂತರ ಎಲ್ಲಾ ರೀತಿಯ ವೈದ್ಯಕೀಯ ತಪಾಸಣೆ ಒಳಪಡಿಸಿ ಶನಿವಾರ ಸಂಜೆ 6.15 ಸಮಯದಲ್ಲಿ ಹದಿನಾರು ಕೆರೆಯಲ್ಲಿ ಅರಣ್ಯ ಇಲಾಖೆಯ ಸ್ಥಳೀಯರ ಉಪಸ್ಥಿತಿಯಲ್ಲಿ ಸಂರಕ್ಷಿಸಿ ಸುರಕ್ಷಿತವಾಗಿ ಸ್ವಸ್ಥಾನಕ್ಕೆ ಮರಳಿ ಬಿಡಲಾಯಿತು.

andolanait

Recent Posts

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

3 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

3 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

3 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

16 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

18 hours ago