ಜಿಲ್ಲೆಗಳು

ವಿದ್ಯಾರ್ಥಿಗಳು ವಿವೇಕಾನಂದರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳಿ: ಶಿಕ್ಷಕ ರಮೇಶ್

ಹನೂರು: ಪ್ರತಿಯೊಬ್ಬರೂ ವಿವೇಕಾನಂದರ ತತ್ವಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಬೇಕು ಎಂದು ಶಿಕ್ಷಕ ರಮೇಶ್ ತಿಳಿಸಿದರು.

ತಾಲೂಕಿನ ರಾಮಾಪುರ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಸ್ವಾಮಿ ವಿವೇಕಾನಂದರು ಇಡೀ ಜಗತ್ತನ್ನೇ ದೇಶದತ್ತ ಸೆಳೆಯಲು ಕಾರಣರಾದ ಆಧ್ಯಾತ್ಮ ಚೇತನ. ಇವರು ಯುವಕರಲ್ಲಿ ದೇಶ ಪ್ರೇಮವನ್ನು ಮೂಢಿಸುವುದರ ಮೂಲಕ ಸದೃಢ ರಾಷ್ಟ ನಿರ್ಮಿಸಲು ಪಣತೊಟ್ಟ ಅಪ್ಪಟ ದೇಶಪ್ರೇಮಿ. ಜತೆಗೆ ಉತ್ತಮ ಸಮಾಜ ನಿರ್ಮಿಸಲು ಕನಸನ್ನು ಹೊತ್ತು ದೇಶದ ಜನರಿಗೆ ಕರೆ ನೀಡಿದ್ದ ಆಧ್ಯಾತ್ಮಕ ಚಿಂತಕ. ಇವರು ದೇಶದ ಸಂಸ್ಕøತಿಯನ್ನು ಉತ್ತುಂಗಕ್ಕೇರಿಸುವುದರ ಮೂಲಕ ಜನರಲ್ಲಿ ಭಾವಕ್ಯತೆಯ ಬೇರಿಗೆ ಭದ್ರ ಬುನಾದಿ ಹಾಕಿದವರು. ಇವರು ಚಿಕ್ಕ ವಯಸ್ಸಿನಲ್ಲಿಯೇ ದೇಶದಲ್ಲಿನ ಸವಾಲುಗಳನ್ನು ಎದುರಿಸಿ ಉತ್ತಮ ದೇಶ ನಿರ್ಮಾಣ ಮಾಡಲು ಪಣ ತೊಟ್ಟವರು. ಹಾಗಾಗಿ ದೇಶಕ್ಕೆ ತಮ್ಮದೇಯಾದ ಸೇವೆಯನು ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಜೆ.ಎಂ ರಾಣಿ, ಶಿಕ್ಷಕರಾದ ಏಜಾಜ್ ಅಹಮದ್, ದೇವರಾಜು, ಕೆಂಚಪ್ಪ, ರೂಪಶ್ರೀ, ಸಾವಿತ್ರಿ, ದೇವಾಂಗಿನಿ, ಸುನೀತ, ಕವಿತ, ರಾಜಮ್ಮ ಇದ್ದರು.

andolanait

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

29 mins ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

1 hour ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

9 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

15 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

15 hours ago