ಮೈಸೂರು : ವಿದ್ಯಾರ್ಥಿಗಳಲ್ಲಿ ಸಮಾಜಸೇವೆ ಮನೋಭವನಯನ್ನು ಹೆಚ್ಚಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಪೂರಕವಾಗಿದೆ ,ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿ
ಎನ್ ಎಸ್ ಎಸ್ ಘಟಕಗಳು ನಿರಂತರವಾಗಿ ಕಾಲೇಜುಗಳಲ್ಲಿ ಸ್ವಯಂ ಪ್ರೇರಿತ ರಕ್ತದಾನ ಗಳಂತಹ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕರಾದ ಎಲ್ ನಾಗೇಂದ್ರ ಅಭಿಪ್ರಾಯಪಟ್ಟರು.
ಟಿಟಿಎಲ್ ಕಾಲೇಜ್ ನ ಗಿರೀಶ್ , ಕಾವೇರಿ ಫಸ್ಟ್ ಗ್ರೇಡ್ ಕಾಲೇಜ್ ನ ಕೆ ವಿ ನಾಗಭೂಷಣ್ , ಎಂ ಎಂ ಕೆ & ಎಸ್ ಡಿಎಂ ಮಹಿಳಾ ಮಹಾವಿದ್ಯಾಲಯ ಕಾಲೇಜ್ ಬಿ ಎನ್ ಮಾರುತಿ ಪ್ರಸನ್ನ ,ಎನ್ ಐ ಇ ಕಾಲೇಜ್ ರಾಜೇಶ್ ಎಂ ,ಟೆರಿಷಿಯನ್ ಕಾಲೇಜ್ ಬಿ ರೇಖಾ ,ಎ ಟಿ ಎಂ ಇ ಕಾಲೇಜ್ ರುದ್ರೇಶ್ ಎ ಎನ್ ,ಕುವೆಂಪುನಗರದ ಫಸ್ಟ್ ಗ್ರೇಡ್ ಕಾಲೇಜ್ ನ ಎಸ್ ಜಿ ರಾಮದಾಸರೆಡ್ಡಿ ,ಎನ್ ಐ ಇ ಕಾಲೇಜ್ ಸಿ ಕೆ ವನಮಾಲಾ ರವರೆಗೆ ಸನ್ಮಾನಿಸಿ ಅಭಿನಂದಿಸಿ ಸನ್ಮಾನಿಸಲಾಯಿತು.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…