ಮೈಸೂರು : ವಿದ್ಯಾರ್ಥಿಗಳಲ್ಲಿ ಸಮಾಜಸೇವೆ ಮನೋಭವನಯನ್ನು ಹೆಚ್ಚಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಪೂರಕವಾಗಿದೆ ,ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿ
ಎನ್ ಎಸ್ ಎಸ್ ಘಟಕಗಳು ನಿರಂತರವಾಗಿ ಕಾಲೇಜುಗಳಲ್ಲಿ ಸ್ವಯಂ ಪ್ರೇರಿತ ರಕ್ತದಾನ ಗಳಂತಹ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕರಾದ ಎಲ್ ನಾಗೇಂದ್ರ ಅಭಿಪ್ರಾಯಪಟ್ಟರು.
ಟಿಟಿಎಲ್ ಕಾಲೇಜ್ ನ ಗಿರೀಶ್ , ಕಾವೇರಿ ಫಸ್ಟ್ ಗ್ರೇಡ್ ಕಾಲೇಜ್ ನ ಕೆ ವಿ ನಾಗಭೂಷಣ್ , ಎಂ ಎಂ ಕೆ & ಎಸ್ ಡಿಎಂ ಮಹಿಳಾ ಮಹಾವಿದ್ಯಾಲಯ ಕಾಲೇಜ್ ಬಿ ಎನ್ ಮಾರುತಿ ಪ್ರಸನ್ನ ,ಎನ್ ಐ ಇ ಕಾಲೇಜ್ ರಾಜೇಶ್ ಎಂ ,ಟೆರಿಷಿಯನ್ ಕಾಲೇಜ್ ಬಿ ರೇಖಾ ,ಎ ಟಿ ಎಂ ಇ ಕಾಲೇಜ್ ರುದ್ರೇಶ್ ಎ ಎನ್ ,ಕುವೆಂಪುನಗರದ ಫಸ್ಟ್ ಗ್ರೇಡ್ ಕಾಲೇಜ್ ನ ಎಸ್ ಜಿ ರಾಮದಾಸರೆಡ್ಡಿ ,ಎನ್ ಐ ಇ ಕಾಲೇಜ್ ಸಿ ಕೆ ವನಮಾಲಾ ರವರೆಗೆ ಸನ್ಮಾನಿಸಿ ಅಭಿನಂದಿಸಿ ಸನ್ಮಾನಿಸಲಾಯಿತು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…