ಮೈಸೂರು : ವಿದ್ಯಾರ್ಥಿಗಳಲ್ಲಿ ಸಮಾಜಸೇವೆ ಮನೋಭವನಯನ್ನು ಹೆಚ್ಚಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಪೂರಕವಾಗಿದೆ ,ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿ
ಎನ್ ಎಸ್ ಎಸ್ ಘಟಕಗಳು ನಿರಂತರವಾಗಿ ಕಾಲೇಜುಗಳಲ್ಲಿ ಸ್ವಯಂ ಪ್ರೇರಿತ ರಕ್ತದಾನ ಗಳಂತಹ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕರಾದ ಎಲ್ ನಾಗೇಂದ್ರ ಅಭಿಪ್ರಾಯಪಟ್ಟರು.
ಟಿಟಿಎಲ್ ಕಾಲೇಜ್ ನ ಗಿರೀಶ್ , ಕಾವೇರಿ ಫಸ್ಟ್ ಗ್ರೇಡ್ ಕಾಲೇಜ್ ನ ಕೆ ವಿ ನಾಗಭೂಷಣ್ , ಎಂ ಎಂ ಕೆ & ಎಸ್ ಡಿಎಂ ಮಹಿಳಾ ಮಹಾವಿದ್ಯಾಲಯ ಕಾಲೇಜ್ ಬಿ ಎನ್ ಮಾರುತಿ ಪ್ರಸನ್ನ ,ಎನ್ ಐ ಇ ಕಾಲೇಜ್ ರಾಜೇಶ್ ಎಂ ,ಟೆರಿಷಿಯನ್ ಕಾಲೇಜ್ ಬಿ ರೇಖಾ ,ಎ ಟಿ ಎಂ ಇ ಕಾಲೇಜ್ ರುದ್ರೇಶ್ ಎ ಎನ್ ,ಕುವೆಂಪುನಗರದ ಫಸ್ಟ್ ಗ್ರೇಡ್ ಕಾಲೇಜ್ ನ ಎಸ್ ಜಿ ರಾಮದಾಸರೆಡ್ಡಿ ,ಎನ್ ಐ ಇ ಕಾಲೇಜ್ ಸಿ ಕೆ ವನಮಾಲಾ ರವರೆಗೆ ಸನ್ಮಾನಿಸಿ ಅಭಿನಂದಿಸಿ ಸನ್ಮಾನಿಸಲಾಯಿತು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…