ಹನೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 20 ಎಕರೆಗೂ ಹೆಚ್ಚು ಕಬ್ಬು ಹಾಗೂ 150 ಕ್ಕೂ ಹೆಚ್ಚು ತೆಂಗಿನ ಮರ ಬೆಂಕಿಗೆ ಆಹುತಿಯಾಗಿರುವುದನ್ನು ಖಂಡಿಸಿ ಲೊಕನಹಳ್ಳಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿರುವ ಘಟನೆ ಭಾನುವಾರ ಜರುಗಿದೆ.
ಟ್ರಾಫಿಕ್ ಜಾಮ್ : ಲೊಕ್ಕನಹಳ್ಳಿ ಗ್ರಾಮದ ರೈತರುಗಳ ಇಪ್ಪತ್ತಕ್ಕೂ ಹೆಚ್ಚು ಎಕರೆ ಕಬ್ಬು, ಬೆಂಕಿಗಹುತಿಯಾಗಿರುವುದನ್ನು ಖಂಡಿಸಿ ಲೋಕನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಶಾಮಿಯಾನ ಹಾಕಿ ಪ್ರತಿಭಟಿಸುತ್ತಿದ್ದ ಹಿನ್ನೆಲೆ ನೂರಾರುವಾಹನಗಳು ನಿಂತಲ್ಲೇ ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಯಿತು. ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದರಿಂದ ತರಕಾರಿ ವಾಹನಗಳು ಬಸ್ ಗಳು, ದ್ವಿಚಕ್ರ ವಾಹನ, ಕಾರುಗಳು ಸುಮಾರು ಒಂದು ಕಿಲೋಮೀಟರ್ ವರೆಗೂ ವಾಹನಗಳು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…