ಬೆಂಗಳೂರು: ಆಪರೇಷನ್ ಕಮಲ ಆರಂಭಿಸಿರುವ ಬಿಜೆಪಿ ನಾಯಕರು ಸತತ ಪ್ರಯತ್ನದ ಬಳಿಕ ಅಂತಿಮವಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಸೇರಿ ಮಂಡ್ಯದ ಪ್ರಮುಖ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಸುಮಲತಾರನ್ನು ಸೇರಿಸಿಕೊಳ್ಳುವ ಮೊದಲಿನ ಭಾಗವಾಗಿ ಈ ಆಪರೇಷನ್ ನಡೆದಿದೆ ಎನ್ನಲಾಗುತ್ತಿದೆ.
ಪಕ್ಷದ ಭಾವುಟ ಮತ್ತು ಶಾಲು ಹೊದಿಸಿ ಸಚಿವ ಅಶ್ವತ್ಥ ನಾರಾಯಣ್, ಕೆ.ಗೋಪಾಲಯ್ಯ, ನಾರಾಯಣ ಗೌಡರು, ಸಿಪಿ ಯೋಗೇಶ್ವರ್, ನಿರ್ಮಲ್ ಕುಮಾರ್ ಸುರಾನ, ಶಾಸಕ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ ಅವರು ಮಂಡ್ಯ ನಾಯಕರಿಗೆ ಸ್ವಾಗತ ಕೋರಿ ಪಕ್ಷಕ್ಕೆ ಬರಮಾಡಿಕೊಂಡರು
ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ…
ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು. ಕ್ರಿಶ್ಚಿಯನ್ ಧರ್ಮದಂತಹ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…
ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…
ಬೆಂಗಳೂರು: ಮಾರ್ಚ್.28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್ ಸೀಮಂತ್ ಕುಮಾರ್…
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…