ಬೆಂಗಳೂರು: ಆಪರೇಷನ್ ಕಮಲ ಆರಂಭಿಸಿರುವ ಬಿಜೆಪಿ ನಾಯಕರು ಸತತ ಪ್ರಯತ್ನದ ಬಳಿಕ ಅಂತಿಮವಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಸೇರಿ ಮಂಡ್ಯದ ಪ್ರಮುಖ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಸುಮಲತಾರನ್ನು ಸೇರಿಸಿಕೊಳ್ಳುವ ಮೊದಲಿನ ಭಾಗವಾಗಿ ಈ ಆಪರೇಷನ್ ನಡೆದಿದೆ ಎನ್ನಲಾಗುತ್ತಿದೆ.
ಪಕ್ಷದ ಭಾವುಟ ಮತ್ತು ಶಾಲು ಹೊದಿಸಿ ಸಚಿವ ಅಶ್ವತ್ಥ ನಾರಾಯಣ್, ಕೆ.ಗೋಪಾಲಯ್ಯ, ನಾರಾಯಣ ಗೌಡರು, ಸಿಪಿ ಯೋಗೇಶ್ವರ್, ನಿರ್ಮಲ್ ಕುಮಾರ್ ಸುರಾನ, ಶಾಸಕ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ ಅವರು ಮಂಡ್ಯ ನಾಯಕರಿಗೆ ಸ್ವಾಗತ ಕೋರಿ ಪಕ್ಷಕ್ಕೆ ಬರಮಾಡಿಕೊಂಡರು
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…