ನಿಷೇಧಾಜ್ಞೆ ಉಲ್ಲಂಘಿಸಿ 2017ರಲ್ಲಿ ಬೈಕ್ ರ್ಯಾಲಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ 17 ಬಿಜೆಪಿ ಕಾರ್ಯಕರ್ತರಿಗೆ ಪಾಂಡವಪುರ ಜೆಎಂಎಫ್ಸಿ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.
ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳ ವಿರುದ್ಧ ಪ್ರತಿಭಟನೆ ನಡೆಸಲು ಪಾಂಡವಪುರದಿಂದ ಮಂಗಳೂರಿಗೆ ಬೈಕ್ ರ್ಯಾಲಿ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಈ ಕಾರ್ಯಕರ್ತರನ್ನು ತಡೆದು ಎಫ್ಐಆರ್ ದಾಖಲಿಸಿ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಗೆ ಕೋರ್ಟ್ಗೆ ಹಾಜರಾಗದ ಹಿನ್ನೆಲೆಯಲ್ಲಿ ಸಮನ್ಸ್ ಜಾರಿ ಮಾಡಲಾಗಿದ್ದು, ಈ ಪ್ರಕ್ರಿಯೆ ಡಿಸೆಂಬರ್ ತಿಂಗಳಿನಲ್ಲಿಯೇ ನಡೆಯಲಾಗಿದ್ದು ಮಾಹಿತಿ ಈಗ ಹೊರಬಿದ್ದಿದೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…