ಜಿಲ್ಲೆಗಳು

ನಿಷೇಧಾಜ್ಞೆ ಉಲ್ಲಂಘಿಸಿ ಬೈಕ್‌ ರ‍್ಯಾಲಿ ಪ್ರಕರಣ: ಮಂಡ್ಯದ ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್

ನಿಷೇಧಾಜ್ಞೆ ಉಲ್ಲಂಘಿಸಿ 2017ರಲ್ಲಿ ಬೈಕ್‌ ರ‍್ಯಾಲಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ 17 ಬಿಜೆಪಿ ಕಾರ್ಯಕರ್ತರಿಗೆ ಪಾಂಡವಪುರ ಜೆಎಂಎಫ್‌ಸಿ ಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ.

ಎಸ್‌ಡಿಪಿಐ ಹಾಗೂ ಪಿಎಫ್‌ಐ ಸಂಘಟನೆಗಳ ವಿರುದ್ಧ ಪ್ರತಿಭಟನೆ ನಡೆಸಲು ಪಾಂಡವಪುರದಿಂದ ಮಂಗಳೂರಿಗೆ ಬೈಕ್‌ ರ‍್ಯಾಲಿ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಈ ಕಾರ್ಯಕರ್ತರನ್ನು ತಡೆದು ಎಫ್‌ಐಆರ್‌ ದಾಖಲಿಸಿ ಚಾರ್ಜ್‌ ಶೀಟ್‌ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಗೆ ಕೋರ್ಟ್‌ಗೆ ಹಾಜರಾಗದ ಹಿನ್ನೆಲೆಯಲ್ಲಿ ಸಮನ್ಸ್‌ ಜಾರಿ ಮಾಡಲಾಗಿದ್ದು, ಈ ಪ್ರಕ್ರಿಯೆ ಡಿಸೆಂಬರ್‌ ತಿಂಗಳಿನಲ್ಲಿಯೇ ನಡೆಯಲಾಗಿದ್ದು ಮಾಹಿತಿ ಈಗ ಹೊರಬಿದ್ದಿದೆ.

andolana

Recent Posts

ಇಂದಿನಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…

1 hour ago

ಶಿಥಿಲ ಶಾಲಾ ಕಟ್ಟಡಗಳ ತೆರವು ಯಾವಾಗ?

ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ  ಹನೂರು: ಹನೂರು…

2 hours ago

ಇಲ್ಲಿ ಒಂದಾ ಮಾಡಲು ಹೋದ್ರೆ ಇನ್ನೊಂದಾದೀತು!

ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…

2 hours ago

ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ದುರ್ಬಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…

2 hours ago

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

12 hours ago