ಸುಂಟಿಕೊಪ್ಪ: ಮೇಯಲು ಕಟ್ಟಿಹಾಕಿದ್ದ ಹಸುವಿನೊಂದಿಗೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತನೆ ಮಾಡಿದ ಘಟನೆ ಅಂದಗೋವೆ ಗ್ರಾಮದಲ್ಲಿ ನಡೆದಿದ್ದು, ಸ್ಥಳೀಯ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಸಿ.ಎ.ದೇವಯ್ಯ ಅವರು ತಮ್ಮ ಹಸುವನ್ನು ಮೇಯಲು ಬಿಟ್ಟಿದ್ದರು. ಕೆಲ ಸಮಯದ ನಂತರ ಹಸುವನ್ನು ಮನೆಗೆ ಹೊಡೆದುಕೊಂಡು ಬರಲು ಹೋದಾಗ ಅಪರಿಚಿತ ವ್ಯಕ್ತಿಯೊಬ್ಬ ಹಸುವಿನೊಂದಿಗೆ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದದ್ದು ಕಂಡಬು ಬಂದಿದೆ. ತಕ್ಷಣ ದೇವಯ್ಯ ವ್ಯಕ್ತಿಯನ್ನು ಹಿಡಿದು ವಿಚಾರಿಸಿದ್ದಾರೆ.
ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮೊಕದ್ದಮೆ ದಾಖಲಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಿ ಅಬ್ಬೂಬಕ್ಕರ್ ಸಿದ್ಧಿಕ್ ಎಂದು ತಿಳಿದು ಬಂದಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
ಸಾಲಿಗ್ರಾಮ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಚಂದ್ರು ಆರೋಪ ಸಾಲಿಗ್ರಾಮ: ದಲಿತ ಮತ್ತು ಹಿಂದುಳಿದ…
ಕೃಷ್ಣ ಸಿದ್ದಾಪುರ ಸಂತೆಮಾಳದಲ್ಲಿ ತರಕಾರಿ ಜೊತೆ ಸಾಂಕ್ರಾಮಿಕ ರೋಗವೂ ಉಚಿತ ಕ್ರಮಕೈಗೊಳ್ಳದ ಗ್ರಾ.ಪಂ. ವಿರುದ್ಧ ಸಾರ್ವಜನಿಕರ ಅಸಮಾಧಾನ ಸಿದ್ದಾಪುರ: ಸಾರ್ವಜನಿಕ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಘನತೆಯ ಬದುಕು ಬಯಸುವ ಮನುಷ್ಯನ ಹಕ್ಕನ್ನು ಎತ್ತಿ ಹಿಡಿದಿರುವ ಸಿಎಂ ಸಿದ್ದರಾಮಯ್ಯ ಬ್ರಿಟಿಷರ ಗುಲಾಮಗಿರಿಯಲ್ಲಿದ್ದ ಭಾರತಕ್ಕೆ…
ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಘರ್ಷಣೆ ಸಂದರ್ಭದಲ್ಲಿ ಗುಂಡೇಟಿನಿಂದ ಕಾಂಗ್ರೆಸ್ ಕಾರ್ಯಕರ್ತ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿವಿ ಅಶೋಕಪುರಂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ ೨,೦೦೦ ಇದ್ದ…