ಮಡಿಕೇರಿ: ಸ್ವಾಮಿ ವಿವೇಕಾನಂದರ 161ನೇ ಜನ್ಮದಿನಾಚರಣೆಯ ಅಂಗವಾಗಿ ಗೋಣಿಕೊಪ್ಪಲಿನ ಸಂಪೂರ್ಣ ಸ್ವಾಸ್ಥ್ಯ ಯೋಗ ಕೇಂದ್ರದ ವತಿಯಿಂದ ಜ.12 ರಂದು ‘ಸೂರ್ಯ ನಮಸ್ಕಾರ ಚಾಲೆಂಜ್’ ಸ್ಪರ್ಧೆ ನಡೆಯಲಿದೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೈಕೇರಿಯ ಶ್ರೀ ಭಗವತಿ ದೇವಾಲಯದಲ್ಲಿ ಅಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಸ್ಪರ್ಧೆಯನ್ನು ಉದ್ಯಮಿ ಜಿ.ಲಕ್ಷ್ಮಿ ರೆಡ್ಡಿ ಉದ್ಘಾಟಿಸುವುರು. ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸುವರು. ಗೋಣಿಕೊಪ್ಪಲು ಗ್ರಾ.ಪಂ. ಅಧ್ಯಕ್ಷರಾದ ಸೌಮ್ಯ ಬಾಲು ಅಧ್ಯಕ್ಷತೆ ವಹಿಸುವುರು.
ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪಲು ಉಮಾಮಹೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷ ಡಾ.ಕೆ.ಎನ್.ಚಂದ್ರಶೇಖರ್, ಅಂತರರಾಷ್ಟ್ರೀಯ ಯೋಗಪಟು ಅಮೃತ್ ರಾಕೇಶ್, ಹಾತೂರು ಗ್ರಾ.ಪಂ. ಅಧ್ಯಕ್ಷ ಗುಮ್ಮಟ್ಟೀರ ದರ್ಶನ್ ನಂಜಪ್ಪ, ನ್ಯಾಷನಲ್ ಅಕಾಡೆಮಿ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಶಾಂತಿ ಅಚ್ಚಪ್ಪ, ಪೊನ್ನಂಪೇಟೆ ನಾಗರಿಕರ ವೇದಿಕೆ ಮಾಜಿ ಅಧ್ಯಕ್ಷ ಪೋಕುಳಚಂಡ ಬಿ.ಪೂಣಚ್ಚ ಪಾಲ್ಗೊಳ್ಳುವರು.
ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು ಮೊ.ಸಂ.೭೦೦೯೮೬೫೧೧೯, ೭೫೫೮೫೪೦೮೦೧ನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…