ಜಿಲ್ಲೆಗಳು

ಸೈಬರ್ ಅಪರಾಧಗಳು & ತಾಂತ್ರಿಕ ಅಪರಾಧಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮದ

ಗುಂಡುಪೇಟೆ : ತಾಲ್ಲೂಕ್ಕಿನ ಬೇಗೂರು ಸೆನ್ ಕ್ರೈಂ ಪೊಲೀಸ್ ಠಾಣೆ ವತಿಯಿಂದ ಪಿ ಯು ಸಿ ಕಾಲೇಜ್ ನ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳು ಮತ್ತು ತಾಂತ್ರಿಕ ಅಪರಾಧಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಈ ದಿನ  ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಪಿ ಎಸ್‌ ಐ ಅಧಿಕಾರಿ ಮಾದೇಶ್‌ ಅವರು ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳು ಬಗ್ಗೆ ಹಾಗೂ ತಾಂತ್ರಿಕ ಅಪರಾಧಗಳ ಕುರಿತು ವಿದ್ಯಾರ್ಥಿಗಳು ಅವುಗಳಿಂದ ಹೇಗೆ ಎಚ್ಚರ ಬಹಿಸಬೇಕು ಎಂಬುದರ ಅರಿವು ಮತ್ತು ಪ್ರಸ್ತುತ ದಿನಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ಅವುಗಳನ್ನು ಹೇಗೆ  ಪರಿಹಾರವನ್ನು ಕಂಡುಕೊಳ್ಳಬೇಕು  ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಿದರು.

ಸೆನ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಶ್ರೀನಿವಾಸ್ ರಾಜು ಮಂಜುನಾಥ ಜಗದೀಶ್‌ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಉಪನ್ಯಾಸರು ಇದ್ದರು.

andolanait

Recent Posts

ಬೇಸಿಗೆ ಆರಂಭದಲ್ಲೇ 99 ಅಡಿಗೆ ತಲುಪಿದ ಕೆಆರ್‌ಎಸ್‌ ಜಲಾಶಯ

ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್‌ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ…

18 mins ago

ಸರಗೂರು| ಹೆಣ್ಣು ಹುಲಿ ಸೆರೆ: ನಿರಾಳರಾದ ಗ್ರಾಮಸ್ಥರು

ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…

1 hour ago

ಮಕ್ಳಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ನನ್ನ ಮನಸ್ಸಿನಲ್ಲಿ ಆಳವಾಗಿ ಇಳಿದ ಗಾಂಧಿಯವರ ಅಹಿಂಸಾ ಮಾರ್ಗ ಗಾಂಧಿಜಿ ಅವರ ಅಹಿಂಸಾ ಮಾರ್ಗ ಮತ್ತು ಸತ್ಯಾಗ್ರಹ ಚಳವಳಿಗಳು ನನ್ನ…

2 hours ago

ಭಾರತದ ಗಾಂಧಿ ಮತ್ತು ಆಫ್ರಿಕಾದ ಗಾಂಧಿ

ಡಾ.ಎಂ.ಡಿ.ಉಮೇಶ ನೆಲ್ಸನ್ ಮಂಡೇಲಾರವರ ಮೇಲೆ ಗಾಂಧೀಜಿ ಅವರು ಆಳವಾದ ಪ್ರಭಾವವನ್ನು ಬೀರಿದ್ದರು. ಮುಖ್ಯವಾಗಿ ಅಹಿಂಸಾತ್ಮಕ ಪ್ರತಿರೋಧ ಮತ್ತು ಸತ್ಯಾಗ್ರಹದ ಮೂಲಕ…

2 hours ago

ಕಾಪಿ ಮಾಡು ಎಂದು ಹೇಳಿದ ಗುರುಗಳ ಮಾತನ್ನು ಧಿಕ್ಕರಿಸಿದೆ, ಆದರೆ ಅವರನ್ನು ದ್ವೇಷಿಸಲಿಲ್ಲ

ನಮ್ಮ ತಂದೆ ಪೋರ್‌ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…

5 hours ago

ರಾಷ್ಟ್ರಪಿತನ ‘ಸತ್ಯಾನ್ವೇಷಣೆ’ಗೆ ನೂರು ವರುಷ

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…

5 hours ago