ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕರೂ ಆದ ಜಾ.ದಳದ ಮುಖಂಡ ಜಿ.ಟಿ.ದೇವೇಗೌಡರು ಜ್ವರದಿಂದ ಬಳಲುತ್ತಿರುವ ಕಾರಣ ನ.೧೦ ಮತ್ತು ೧೧ರಂದು ತಮ್ಮ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಿ ಯಾವುದೇ ಕಾರ್ಯಕ್ರಮಕ್ಕೆ ಭಾಗಿಯಾಗುವುದಿಲ್ಲ. ಬೆಂಗಳೂರಿನಲ್ಲಿರುವ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅವರು ಎರಡು ದಿನಗಳ ಕಾಲ ಸರ್ಕಾರಿ,ಖಾಸಗಿ ಸಭೆ,ಕಾರ್ಯಕ್ರಮಗಳಲ್ಲಿ ಭಾಗಿಯಾಗಲ್ಲ. ಇದಲ್ಲದೆ, ಒಂಟಿಕೊಪ್ಪಲಿನಲ್ಲಿರುವ ನಿವಾಸ ಮತ್ತು ಜಲದರ್ಶಿನಿ ಅತಿಥಿಗೃಹದಲ್ಲಿ ಸಾರ್ವಜನಿಕರ ಸಂಪರ್ಕಕ್ಕೆ ಇರುವುದಿಲ್ಲ. ಮುಖಂಡರು,ಕಾರ್ಯಕರ್ತರು ಕಚೇರಿಗೆ ಬಂದು ಅಲೆದಾಡಬಾರದೆಂದು ಶಾಸಕರ ಅಪ್ತಸಹಾಯಕರು ಹೇಳಿದ್ದಾರೆ.ಜ್ವರದಿಂದ ಬಳಲುತ್ತಿರುವ ಅವರಿಗೆ ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿರುವುದರಿಂದ ಯಾರನ್ನು ಭೇಟಿ ಮಾಡುತ್ತಿಲ್ಲವೆಂದು ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…