ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕರೂ ಆದ ಜಾ.ದಳದ ಮುಖಂಡ ಜಿ.ಟಿ.ದೇವೇಗೌಡರು ಜ್ವರದಿಂದ ಬಳಲುತ್ತಿರುವ ಕಾರಣ ನ.೧೦ ಮತ್ತು ೧೧ರಂದು ತಮ್ಮ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಿ ಯಾವುದೇ ಕಾರ್ಯಕ್ರಮಕ್ಕೆ ಭಾಗಿಯಾಗುವುದಿಲ್ಲ. ಬೆಂಗಳೂರಿನಲ್ಲಿರುವ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅವರು ಎರಡು ದಿನಗಳ ಕಾಲ ಸರ್ಕಾರಿ,ಖಾಸಗಿ ಸಭೆ,ಕಾರ್ಯಕ್ರಮಗಳಲ್ಲಿ ಭಾಗಿಯಾಗಲ್ಲ. ಇದಲ್ಲದೆ, ಒಂಟಿಕೊಪ್ಪಲಿನಲ್ಲಿರುವ ನಿವಾಸ ಮತ್ತು ಜಲದರ್ಶಿನಿ ಅತಿಥಿಗೃಹದಲ್ಲಿ ಸಾರ್ವಜನಿಕರ ಸಂಪರ್ಕಕ್ಕೆ ಇರುವುದಿಲ್ಲ. ಮುಖಂಡರು,ಕಾರ್ಯಕರ್ತರು ಕಚೇರಿಗೆ ಬಂದು ಅಲೆದಾಡಬಾರದೆಂದು ಶಾಸಕರ ಅಪ್ತಸಹಾಯಕರು ಹೇಳಿದ್ದಾರೆ.ಜ್ವರದಿಂದ ಬಳಲುತ್ತಿರುವ ಅವರಿಗೆ ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿರುವುದರಿಂದ ಯಾರನ್ನು ಭೇಟಿ ಮಾಡುತ್ತಿಲ್ಲವೆಂದು ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…