ಜಿಲ್ಲೆಗಳು

ಹನೂರು : ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕ್ರಿಸ್ತರಾಜ ಶಾಲಾ ವಿದ್ಯಾರ್ಥಿಗಳ ಸಾಧನೆ

ಹನೂರು: ಪಟ್ಟಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕ್ರಿಸ್ತ ರಾಜ ಶಾಲೆಯ ವಿದ್ಯಾರ್ಥಿಗಳು ಅಪ್ರತಿಮೆ ಸಾಧನೆ ತೋರಿ ಕಾಲೇಜಿಗೆ ಕೀರ್ತಿ ತಂದು ಕೊಟ್ಟ ವಿದ್ಯಾರ್ಥಿಗಳಿಗೆ ಸಂಸ್ಥೆ ಯ ವ್ಯವಸ್ಥಾಪಕ ಫಾದರ್ ರೋಷನ್ ಬಾಬು ಅಭಿನಂದನೆ ತಿಳಿಸಿದ್ದಾರೆ.

ಬಾಲಕರ ವಿಭಾಗ:
100 ಮೀ ಓಟದಲ್ಲಿ ಯತಿನ್ ಪ್ರಥಮ, 200 ಮೀ ಓಟದಲ್ಲಿ ಯತಿನ್ ದ್ವಿತೀಯ, 400 ಮೀ ಓಟದಲ್ಲಿ ದಿಲೀಪ್ ತೃತೀಯ,
800 ಮೀ ಓಟದಲ್ಲಿ ನಂದೀಶ್ ಪ್ರಥಮ, ಕಿರಣ್ ದ್ವಿತೀಯ.
1500 ಮೀ ಓಟದಲ್ಲಿ ಅಜಿತ್ ಅಂತೋಣಿಸ್ವಾಮಿ ದ್ವಿತೀಯ.
3000 ಮೀ ಓಟದಲ್ಲಿ ಅಶ್ವಿನ್ ಪ್ರಥಮ ಮತ್ತು ನಂದಾ ವಿಘ್ನೇಶ್ ದ್ವಿತೀಯ.
ಉದ್ದ ಜಿಗಿತದಲ್ಲಿ ಅಜಿತ್ ಅಂತೋಣಿ ಪ್ರಥಮ.
ಗುಂಡು ಎಸೆತದಲ್ಲಿ ಅಜಿತ್ ತೃತೀಯ.
ಬಾಲಕರ 4× 100 ರಿಲೇ ಯತೀನ್ ತಂಡ ಪ್ರಥಮ.
ಬಾಲಕರ 4× 400 ರಿಲೇ ಕಿರಣ್ ತಂಡ ಪ್ರಥಮ.


ಬಾಲಕಿಯ ವಿಭಾಗ: 
100 ಮೀಟರ್ ಓಟದಲ್ಲಿ ಚೈತ್ರ ಪ್ರಥಮ , ಮಹೇಶ್ವರಿ ತೃತೀಯ.
200 ಮೀ ಓಟದಲ್ಲಿ ಅನುಷಾ ತೃತೀಯ.
400 ಮೀ ನಂದಿನಿ ಪ್ರಥಮ, ಚೈತ್ರ ದ್ವಿತೀಯ.
800 ಮೀ ರಮ್ಯಾ ಪ್ರಥಮ,
ವಿನಿತಾ ದ್ವಿತೀಯ.
1500 ಮೀ ಓಟದಲ್ಲಿ ನಂದಿನಿ ದ್ವಿತೀಯ, ಮಹೇಶ್ವರಿ ತೃತೀಯ.
4× 100 ರಿಲೇ ನಂದಿನಿ ತಂಡ ಪ್ರಥಮ.
4× 400 ರಿಲೇ ವಿನಿತಾ ತಂಡ ಪ್ರಥಮ ಸ್ಥಾನ ಪಡೆದಿದ್ದಾರೆ.

ಬಾಲಕರ ಖೋ ಖೋ ಪ್ರಥಮ ಸ್ಥಾನ,
ಬಾಲಕಿಯರ ಖೋ ಖೋ ಪ್ರಥಮ ಸ್ಥಾನ, ಬಾಲಕರ ಷಟಲ್ ಪ್ರಥಮ ಸ್ಥಾನ, ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪ್ರಥಮ ಸ್ಥಾನ. ಬಾಲಕರ ವಾಲಿಬಾಲ್ ದ್ವಿತೀಯ ಸ್ಥಾನ, ಬಾಲಕರ ಥ್ರೋಬಾಲ್ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕ್ರೀಡೆಯಲ್ಲಿ ಭಾಗವಹಿಸಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲೆ ಸಿಸ್ಟರ್ ಜಾನ್ ಶಾಂತಿ, ತರಬೇತುದಾರ ವಿನೋದ್ ಉಪನ್ಯಾಸಕರಾದ ಪ್ರಕಾಶ್, ಸೋಮಣ್ಣ, ಪವಿತ್ರ, ಪ್ರೀತಿ, ಸುಮ ಇನ್ನಿತರರು ಅಭಿನಂದಿಸಿದ್ದಾರೆ.

andolanait

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

8 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

9 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

9 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

9 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

10 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

10 hours ago