ಜಿಲ್ಲೆಗಳು

ಹನೂರು : ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕ್ರಿಸ್ತರಾಜ ಶಾಲಾ ವಿದ್ಯಾರ್ಥಿಗಳ ಸಾಧನೆ

ಹನೂರು: ಪಟ್ಟಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕ್ರಿಸ್ತ ರಾಜ ಶಾಲೆಯ ವಿದ್ಯಾರ್ಥಿಗಳು ಅಪ್ರತಿಮೆ ಸಾಧನೆ ತೋರಿ ಕಾಲೇಜಿಗೆ ಕೀರ್ತಿ ತಂದು ಕೊಟ್ಟ ವಿದ್ಯಾರ್ಥಿಗಳಿಗೆ ಸಂಸ್ಥೆ ಯ ವ್ಯವಸ್ಥಾಪಕ ಫಾದರ್ ರೋಷನ್ ಬಾಬು ಅಭಿನಂದನೆ ತಿಳಿಸಿದ್ದಾರೆ.

ಬಾಲಕರ ವಿಭಾಗ:
100 ಮೀ ಓಟದಲ್ಲಿ ಯತಿನ್ ಪ್ರಥಮ, 200 ಮೀ ಓಟದಲ್ಲಿ ಯತಿನ್ ದ್ವಿತೀಯ, 400 ಮೀ ಓಟದಲ್ಲಿ ದಿಲೀಪ್ ತೃತೀಯ,
800 ಮೀ ಓಟದಲ್ಲಿ ನಂದೀಶ್ ಪ್ರಥಮ, ಕಿರಣ್ ದ್ವಿತೀಯ.
1500 ಮೀ ಓಟದಲ್ಲಿ ಅಜಿತ್ ಅಂತೋಣಿಸ್ವಾಮಿ ದ್ವಿತೀಯ.
3000 ಮೀ ಓಟದಲ್ಲಿ ಅಶ್ವಿನ್ ಪ್ರಥಮ ಮತ್ತು ನಂದಾ ವಿಘ್ನೇಶ್ ದ್ವಿತೀಯ.
ಉದ್ದ ಜಿಗಿತದಲ್ಲಿ ಅಜಿತ್ ಅಂತೋಣಿ ಪ್ರಥಮ.
ಗುಂಡು ಎಸೆತದಲ್ಲಿ ಅಜಿತ್ ತೃತೀಯ.
ಬಾಲಕರ 4× 100 ರಿಲೇ ಯತೀನ್ ತಂಡ ಪ್ರಥಮ.
ಬಾಲಕರ 4× 400 ರಿಲೇ ಕಿರಣ್ ತಂಡ ಪ್ರಥಮ.


ಬಾಲಕಿಯ ವಿಭಾಗ: 
100 ಮೀಟರ್ ಓಟದಲ್ಲಿ ಚೈತ್ರ ಪ್ರಥಮ , ಮಹೇಶ್ವರಿ ತೃತೀಯ.
200 ಮೀ ಓಟದಲ್ಲಿ ಅನುಷಾ ತೃತೀಯ.
400 ಮೀ ನಂದಿನಿ ಪ್ರಥಮ, ಚೈತ್ರ ದ್ವಿತೀಯ.
800 ಮೀ ರಮ್ಯಾ ಪ್ರಥಮ,
ವಿನಿತಾ ದ್ವಿತೀಯ.
1500 ಮೀ ಓಟದಲ್ಲಿ ನಂದಿನಿ ದ್ವಿತೀಯ, ಮಹೇಶ್ವರಿ ತೃತೀಯ.
4× 100 ರಿಲೇ ನಂದಿನಿ ತಂಡ ಪ್ರಥಮ.
4× 400 ರಿಲೇ ವಿನಿತಾ ತಂಡ ಪ್ರಥಮ ಸ್ಥಾನ ಪಡೆದಿದ್ದಾರೆ.

ಬಾಲಕರ ಖೋ ಖೋ ಪ್ರಥಮ ಸ್ಥಾನ,
ಬಾಲಕಿಯರ ಖೋ ಖೋ ಪ್ರಥಮ ಸ್ಥಾನ, ಬಾಲಕರ ಷಟಲ್ ಪ್ರಥಮ ಸ್ಥಾನ, ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪ್ರಥಮ ಸ್ಥಾನ. ಬಾಲಕರ ವಾಲಿಬಾಲ್ ದ್ವಿತೀಯ ಸ್ಥಾನ, ಬಾಲಕರ ಥ್ರೋಬಾಲ್ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕ್ರೀಡೆಯಲ್ಲಿ ಭಾಗವಹಿಸಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲೆ ಸಿಸ್ಟರ್ ಜಾನ್ ಶಾಂತಿ, ತರಬೇತುದಾರ ವಿನೋದ್ ಉಪನ್ಯಾಸಕರಾದ ಪ್ರಕಾಶ್, ಸೋಮಣ್ಣ, ಪವಿತ್ರ, ಪ್ರೀತಿ, ಸುಮ ಇನ್ನಿತರರು ಅಭಿನಂದಿಸಿದ್ದಾರೆ.

andolanait

Recent Posts

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ಸಾವು ಪ್ರಕರಣ: ದುರಂತದ ಸಂಪೂರ್ಣ ತನಿಖೆಯಾಗಲಿದೆ ಎಂದ ಯದುವೀರ್‌ ಒಡೆಯರ್‌

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…

21 mins ago

ಶಾಲಾ ವಾಹನವನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ: ಭಯಭೀತರಾದ ವಿದ್ಯಾರ್ಥಿಗಳು

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…

51 mins ago

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ: ಮಹದೇಶ್ವರ ಬೆಟ್ಟಕ್ಕೆ ಹೋಗದಂತೆ ಇಮ್ಮಡಿ ಮಹದೇವಸ್ವಾಮಿಗೆ ನಿರ್ಬಂಧ

ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…

1 hour ago

ಶಿವಮೊಗ್ಗ| ಮಂಗನ ಕಾಯಿಲೆಗೆ ಯುವಕ ಬಲಿ

ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…

2 hours ago

ಪಂಚಭೂತಗಳಲ್ಲಿ ಲೀನರಾದ ಅಜಿತ್‌ ಪವಾರ್‌

ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…

3 hours ago

ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ

ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್‌ ಸಿಎಂ ಸಿದ್ದರಾಮಯ್ಯ…

3 hours ago