ಜಿಲ್ಲೆಗಳು

ಹನೂರು : ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕ್ರಿಸ್ತರಾಜ ಶಾಲಾ ವಿದ್ಯಾರ್ಥಿಗಳ ಸಾಧನೆ

ಹನೂರು: ಪಟ್ಟಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕ್ರಿಸ್ತ ರಾಜ ಶಾಲೆಯ ವಿದ್ಯಾರ್ಥಿಗಳು ಅಪ್ರತಿಮೆ ಸಾಧನೆ ತೋರಿ ಕಾಲೇಜಿಗೆ ಕೀರ್ತಿ ತಂದು ಕೊಟ್ಟ ವಿದ್ಯಾರ್ಥಿಗಳಿಗೆ ಸಂಸ್ಥೆ ಯ ವ್ಯವಸ್ಥಾಪಕ ಫಾದರ್ ರೋಷನ್ ಬಾಬು ಅಭಿನಂದನೆ ತಿಳಿಸಿದ್ದಾರೆ.

ಬಾಲಕರ ವಿಭಾಗ:
100 ಮೀ ಓಟದಲ್ಲಿ ಯತಿನ್ ಪ್ರಥಮ, 200 ಮೀ ಓಟದಲ್ಲಿ ಯತಿನ್ ದ್ವಿತೀಯ, 400 ಮೀ ಓಟದಲ್ಲಿ ದಿಲೀಪ್ ತೃತೀಯ,
800 ಮೀ ಓಟದಲ್ಲಿ ನಂದೀಶ್ ಪ್ರಥಮ, ಕಿರಣ್ ದ್ವಿತೀಯ.
1500 ಮೀ ಓಟದಲ್ಲಿ ಅಜಿತ್ ಅಂತೋಣಿಸ್ವಾಮಿ ದ್ವಿತೀಯ.
3000 ಮೀ ಓಟದಲ್ಲಿ ಅಶ್ವಿನ್ ಪ್ರಥಮ ಮತ್ತು ನಂದಾ ವಿಘ್ನೇಶ್ ದ್ವಿತೀಯ.
ಉದ್ದ ಜಿಗಿತದಲ್ಲಿ ಅಜಿತ್ ಅಂತೋಣಿ ಪ್ರಥಮ.
ಗುಂಡು ಎಸೆತದಲ್ಲಿ ಅಜಿತ್ ತೃತೀಯ.
ಬಾಲಕರ 4× 100 ರಿಲೇ ಯತೀನ್ ತಂಡ ಪ್ರಥಮ.
ಬಾಲಕರ 4× 400 ರಿಲೇ ಕಿರಣ್ ತಂಡ ಪ್ರಥಮ.


ಬಾಲಕಿಯ ವಿಭಾಗ: 
100 ಮೀಟರ್ ಓಟದಲ್ಲಿ ಚೈತ್ರ ಪ್ರಥಮ , ಮಹೇಶ್ವರಿ ತೃತೀಯ.
200 ಮೀ ಓಟದಲ್ಲಿ ಅನುಷಾ ತೃತೀಯ.
400 ಮೀ ನಂದಿನಿ ಪ್ರಥಮ, ಚೈತ್ರ ದ್ವಿತೀಯ.
800 ಮೀ ರಮ್ಯಾ ಪ್ರಥಮ,
ವಿನಿತಾ ದ್ವಿತೀಯ.
1500 ಮೀ ಓಟದಲ್ಲಿ ನಂದಿನಿ ದ್ವಿತೀಯ, ಮಹೇಶ್ವರಿ ತೃತೀಯ.
4× 100 ರಿಲೇ ನಂದಿನಿ ತಂಡ ಪ್ರಥಮ.
4× 400 ರಿಲೇ ವಿನಿತಾ ತಂಡ ಪ್ರಥಮ ಸ್ಥಾನ ಪಡೆದಿದ್ದಾರೆ.

ಬಾಲಕರ ಖೋ ಖೋ ಪ್ರಥಮ ಸ್ಥಾನ,
ಬಾಲಕಿಯರ ಖೋ ಖೋ ಪ್ರಥಮ ಸ್ಥಾನ, ಬಾಲಕರ ಷಟಲ್ ಪ್ರಥಮ ಸ್ಥಾನ, ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪ್ರಥಮ ಸ್ಥಾನ. ಬಾಲಕರ ವಾಲಿಬಾಲ್ ದ್ವಿತೀಯ ಸ್ಥಾನ, ಬಾಲಕರ ಥ್ರೋಬಾಲ್ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕ್ರೀಡೆಯಲ್ಲಿ ಭಾಗವಹಿಸಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲೆ ಸಿಸ್ಟರ್ ಜಾನ್ ಶಾಂತಿ, ತರಬೇತುದಾರ ವಿನೋದ್ ಉಪನ್ಯಾಸಕರಾದ ಪ್ರಕಾಶ್, ಸೋಮಣ್ಣ, ಪವಿತ್ರ, ಪ್ರೀತಿ, ಸುಮ ಇನ್ನಿತರರು ಅಭಿನಂದಿಸಿದ್ದಾರೆ.

andolanait

Recent Posts

ಆಂದೋಲನ ವರದಿ ಫಲಶ್ರುತಿ : ಪಚ್ಚೆದೊಡ್ಡಿ ಗ್ರಾಮದ ಶಾಲೆ ಮಕ್ಕಳಿಗೆ ವಾಹನ ಸೌಲಭ್ಯ

ಡಿಸಿ ಶಿಲ್ಪಾನಾಗ್‌ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…

4 mins ago

ನಾನೇ ವಿಪಕ್ಷ ನಾಯಕ ಎಂದ ಯತ್ನಾಳ್

ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…

11 mins ago

ಬಿಳಿಗಿರಿ ರಂಗನಬೆಟ್ಟ ಅಭಿವೃದ್ಧಿ ಕಾರ್ಯ ಪರಿಶೀಲನೆಯಲ್ಲಿದೆ : ಸಚಿವ .ಎಚ್.ಕೆ.ಪಾಟೀಲ್‌

ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…

26 mins ago

ರೈತರಿಗೆ ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…

1 hour ago

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

2 hours ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

2 hours ago