ಹನೂರು: ಪಟ್ಟಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕ್ರಿಸ್ತ ರಾಜ ಶಾಲೆಯ ವಿದ್ಯಾರ್ಥಿಗಳು ಅಪ್ರತಿಮೆ ಸಾಧನೆ ತೋರಿ ಕಾಲೇಜಿಗೆ ಕೀರ್ತಿ ತಂದು ಕೊಟ್ಟ ವಿದ್ಯಾರ್ಥಿಗಳಿಗೆ ಸಂಸ್ಥೆ ಯ ವ್ಯವಸ್ಥಾಪಕ ಫಾದರ್ ರೋಷನ್ ಬಾಬು ಅಭಿನಂದನೆ ತಿಳಿಸಿದ್ದಾರೆ.
ಬಾಲಕರ ವಿಭಾಗ:
100 ಮೀ ಓಟದಲ್ಲಿ ಯತಿನ್ ಪ್ರಥಮ, 200 ಮೀ ಓಟದಲ್ಲಿ ಯತಿನ್ ದ್ವಿತೀಯ, 400 ಮೀ ಓಟದಲ್ಲಿ ದಿಲೀಪ್ ತೃತೀಯ,
800 ಮೀ ಓಟದಲ್ಲಿ ನಂದೀಶ್ ಪ್ರಥಮ, ಕಿರಣ್ ದ್ವಿತೀಯ.
1500 ಮೀ ಓಟದಲ್ಲಿ ಅಜಿತ್ ಅಂತೋಣಿಸ್ವಾಮಿ ದ್ವಿತೀಯ.
3000 ಮೀ ಓಟದಲ್ಲಿ ಅಶ್ವಿನ್ ಪ್ರಥಮ ಮತ್ತು ನಂದಾ ವಿಘ್ನೇಶ್ ದ್ವಿತೀಯ.
ಉದ್ದ ಜಿಗಿತದಲ್ಲಿ ಅಜಿತ್ ಅಂತೋಣಿ ಪ್ರಥಮ.
ಗುಂಡು ಎಸೆತದಲ್ಲಿ ಅಜಿತ್ ತೃತೀಯ.
ಬಾಲಕರ 4× 100 ರಿಲೇ ಯತೀನ್ ತಂಡ ಪ್ರಥಮ.
ಬಾಲಕರ 4× 400 ರಿಲೇ ಕಿರಣ್ ತಂಡ ಪ್ರಥಮ.
ಬಾಲಕಿಯ ವಿಭಾಗ:
100 ಮೀಟರ್ ಓಟದಲ್ಲಿ ಚೈತ್ರ ಪ್ರಥಮ , ಮಹೇಶ್ವರಿ ತೃತೀಯ.
200 ಮೀ ಓಟದಲ್ಲಿ ಅನುಷಾ ತೃತೀಯ.
400 ಮೀ ನಂದಿನಿ ಪ್ರಥಮ, ಚೈತ್ರ ದ್ವಿತೀಯ.
800 ಮೀ ರಮ್ಯಾ ಪ್ರಥಮ,
ವಿನಿತಾ ದ್ವಿತೀಯ.
1500 ಮೀ ಓಟದಲ್ಲಿ ನಂದಿನಿ ದ್ವಿತೀಯ, ಮಹೇಶ್ವರಿ ತೃತೀಯ.
4× 100 ರಿಲೇ ನಂದಿನಿ ತಂಡ ಪ್ರಥಮ.
4× 400 ರಿಲೇ ವಿನಿತಾ ತಂಡ ಪ್ರಥಮ ಸ್ಥಾನ ಪಡೆದಿದ್ದಾರೆ.
ಬಾಲಕರ ಖೋ ಖೋ ಪ್ರಥಮ ಸ್ಥಾನ,
ಬಾಲಕಿಯರ ಖೋ ಖೋ ಪ್ರಥಮ ಸ್ಥಾನ, ಬಾಲಕರ ಷಟಲ್ ಪ್ರಥಮ ಸ್ಥಾನ, ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪ್ರಥಮ ಸ್ಥಾನ. ಬಾಲಕರ ವಾಲಿಬಾಲ್ ದ್ವಿತೀಯ ಸ್ಥಾನ, ಬಾಲಕರ ಥ್ರೋಬಾಲ್ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕ್ರೀಡೆಯಲ್ಲಿ ಭಾಗವಹಿಸಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲೆ ಸಿಸ್ಟರ್ ಜಾನ್ ಶಾಂತಿ, ತರಬೇತುದಾರ ವಿನೋದ್ ಉಪನ್ಯಾಸಕರಾದ ಪ್ರಕಾಶ್, ಸೋಮಣ್ಣ, ಪವಿತ್ರ, ಪ್ರೀತಿ, ಸುಮ ಇನ್ನಿತರರು ಅಭಿನಂದಿಸಿದ್ದಾರೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…