ಹನೂರು: ಪಟ್ಟಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕ್ರಿಸ್ತ ರಾಜ ಶಾಲೆಯ ವಿದ್ಯಾರ್ಥಿಗಳು ಅಪ್ರತಿಮೆ ಸಾಧನೆ ತೋರಿ ಕಾಲೇಜಿಗೆ ಕೀರ್ತಿ ತಂದು ಕೊಟ್ಟ ವಿದ್ಯಾರ್ಥಿಗಳಿಗೆ ಸಂಸ್ಥೆ ಯ ವ್ಯವಸ್ಥಾಪಕ ಫಾದರ್ ರೋಷನ್ ಬಾಬು ಅಭಿನಂದನೆ ತಿಳಿಸಿದ್ದಾರೆ.
ಬಾಲಕರ ವಿಭಾಗ:
100 ಮೀ ಓಟದಲ್ಲಿ ಯತಿನ್ ಪ್ರಥಮ, 200 ಮೀ ಓಟದಲ್ಲಿ ಯತಿನ್ ದ್ವಿತೀಯ, 400 ಮೀ ಓಟದಲ್ಲಿ ದಿಲೀಪ್ ತೃತೀಯ,
800 ಮೀ ಓಟದಲ್ಲಿ ನಂದೀಶ್ ಪ್ರಥಮ, ಕಿರಣ್ ದ್ವಿತೀಯ.
1500 ಮೀ ಓಟದಲ್ಲಿ ಅಜಿತ್ ಅಂತೋಣಿಸ್ವಾಮಿ ದ್ವಿತೀಯ.
3000 ಮೀ ಓಟದಲ್ಲಿ ಅಶ್ವಿನ್ ಪ್ರಥಮ ಮತ್ತು ನಂದಾ ವಿಘ್ನೇಶ್ ದ್ವಿತೀಯ.
ಉದ್ದ ಜಿಗಿತದಲ್ಲಿ ಅಜಿತ್ ಅಂತೋಣಿ ಪ್ರಥಮ.
ಗುಂಡು ಎಸೆತದಲ್ಲಿ ಅಜಿತ್ ತೃತೀಯ.
ಬಾಲಕರ 4× 100 ರಿಲೇ ಯತೀನ್ ತಂಡ ಪ್ರಥಮ.
ಬಾಲಕರ 4× 400 ರಿಲೇ ಕಿರಣ್ ತಂಡ ಪ್ರಥಮ.
ಬಾಲಕಿಯ ವಿಭಾಗ:
100 ಮೀಟರ್ ಓಟದಲ್ಲಿ ಚೈತ್ರ ಪ್ರಥಮ , ಮಹೇಶ್ವರಿ ತೃತೀಯ.
200 ಮೀ ಓಟದಲ್ಲಿ ಅನುಷಾ ತೃತೀಯ.
400 ಮೀ ನಂದಿನಿ ಪ್ರಥಮ, ಚೈತ್ರ ದ್ವಿತೀಯ.
800 ಮೀ ರಮ್ಯಾ ಪ್ರಥಮ,
ವಿನಿತಾ ದ್ವಿತೀಯ.
1500 ಮೀ ಓಟದಲ್ಲಿ ನಂದಿನಿ ದ್ವಿತೀಯ, ಮಹೇಶ್ವರಿ ತೃತೀಯ.
4× 100 ರಿಲೇ ನಂದಿನಿ ತಂಡ ಪ್ರಥಮ.
4× 400 ರಿಲೇ ವಿನಿತಾ ತಂಡ ಪ್ರಥಮ ಸ್ಥಾನ ಪಡೆದಿದ್ದಾರೆ.
ಬಾಲಕರ ಖೋ ಖೋ ಪ್ರಥಮ ಸ್ಥಾನ,
ಬಾಲಕಿಯರ ಖೋ ಖೋ ಪ್ರಥಮ ಸ್ಥಾನ, ಬಾಲಕರ ಷಟಲ್ ಪ್ರಥಮ ಸ್ಥಾನ, ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪ್ರಥಮ ಸ್ಥಾನ. ಬಾಲಕರ ವಾಲಿಬಾಲ್ ದ್ವಿತೀಯ ಸ್ಥಾನ, ಬಾಲಕರ ಥ್ರೋಬಾಲ್ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕ್ರೀಡೆಯಲ್ಲಿ ಭಾಗವಹಿಸಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲೆ ಸಿಸ್ಟರ್ ಜಾನ್ ಶಾಂತಿ, ತರಬೇತುದಾರ ವಿನೋದ್ ಉಪನ್ಯಾಸಕರಾದ ಪ್ರಕಾಶ್, ಸೋಮಣ್ಣ, ಪವಿತ್ರ, ಪ್ರೀತಿ, ಸುಮ ಇನ್ನಿತರರು ಅಭಿನಂದಿಸಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…