ಜಿಲ್ಲೆಗಳು

ಮಿದುಳು ನಿಷ್ಕ್ರಿಯದಿಂದ ಶಿಕ್ಷಕಿ ನಿಧನ: ಅಂಗಾಂಗ ದಾನ

ಮಡಿಕೇರಿ: ಮೆದುಳು ನಿಷ್ಕ್ರಿಯಗೊಂಡು ಕೊನೆಯುಸಿರೆಳೆದ ಶಿಕ್ಷಿಯ ಅಂಗಾಂಗಗಳನ್ನು ಕುಟುಂಬಸ್ಥರ ಸಮ್ಮತಿಯಂತೆ ದಾನ ಮಾಡಲಾಗಿದೆ.

ನಗರದ ಸುದರ್ಶನ ಬಡಾವಣೆ ನಿವಾಸಿ ಗಪ್ಪು ಗಣಪತಿ ಅವರ ಪತ್ನಿ ಪಂದ್ಯಂಡ ಆಶಾ (೫೩) ಮೃತ ದುರ್ದೈವಿ.

ಕಳೆದ ಕೆಲ ದಿನಗಳ ಹಿಂದೆ ಆಶಾ ಬೆಂಗಳೂರಿನಲ್ಲಿ ನೆಲೆಸಿದ್ದ ಸಂಬಂಧಿಕರ ಮನೆಗೆ ತೆರಳಿದ್ದ ಆಶಾ ಅನಾರೋಗ್ಯಕ್ಕೆ ಒಳಗಾಗಿದ್ದರು. ಆಸ್ಪತ್ರೆಗೆ ತೆರಳಿ ಪರೀಕ್ಷೆಗೆ ಒಳಪಡಿಸಿದಾಗ ಮೆದುಳು ಪಾರ್ಶ್ವವಾಯುವಿಗೆ ಒಳಗಾಗಿರುವುದು ಕಂಡು ಬಂದಿತ್ತು. ಅದಾಗಲೇ ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ಕುಟುಂಬಸ್ಥರ ಒಪ್ಪಿಗೆಯೊಂದಿಗೆ ಶಿಕ್ಷಕಿ ಆಶಾ ಅವರ ಕಣ್ಣು, ಕಿಡ್ನಿ, ಹೃದಯ, ಯಕೃತ್ತು ಮತ್ತಿತರ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಮಕ್ಕಳ ಬಗ್ಗೆ ಆಶಾ ಅಪಾರ ಪ್ರೀತಿ ಹೊಂದಿದ್ದ ಹಿನ್ನೆಲೆ ಮಕ್ಕಳಿಗಾಗಿಯೇ ಅಂಗಾಂಗ ಬಳಸಿಕೊಳ್ಳುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.

andolana

Recent Posts

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

59 mins ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

1 hour ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

1 hour ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

1 hour ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

1 hour ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

1 hour ago