ಮಡಿಕೇರಿ: ಮೆದುಳು ನಿಷ್ಕ್ರಿಯಗೊಂಡು ಕೊನೆಯುಸಿರೆಳೆದ ಶಿಕ್ಷಿಯ ಅಂಗಾಂಗಗಳನ್ನು ಕುಟುಂಬಸ್ಥರ ಸಮ್ಮತಿಯಂತೆ ದಾನ ಮಾಡಲಾಗಿದೆ.
ನಗರದ ಸುದರ್ಶನ ಬಡಾವಣೆ ನಿವಾಸಿ ಗಪ್ಪು ಗಣಪತಿ ಅವರ ಪತ್ನಿ ಪಂದ್ಯಂಡ ಆಶಾ (೫೩) ಮೃತ ದುರ್ದೈವಿ.
ಕಳೆದ ಕೆಲ ದಿನಗಳ ಹಿಂದೆ ಆಶಾ ಬೆಂಗಳೂರಿನಲ್ಲಿ ನೆಲೆಸಿದ್ದ ಸಂಬಂಧಿಕರ ಮನೆಗೆ ತೆರಳಿದ್ದ ಆಶಾ ಅನಾರೋಗ್ಯಕ್ಕೆ ಒಳಗಾಗಿದ್ದರು. ಆಸ್ಪತ್ರೆಗೆ ತೆರಳಿ ಪರೀಕ್ಷೆಗೆ ಒಳಪಡಿಸಿದಾಗ ಮೆದುಳು ಪಾರ್ಶ್ವವಾಯುವಿಗೆ ಒಳಗಾಗಿರುವುದು ಕಂಡು ಬಂದಿತ್ತು. ಅದಾಗಲೇ ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ಕುಟುಂಬಸ್ಥರ ಒಪ್ಪಿಗೆಯೊಂದಿಗೆ ಶಿಕ್ಷಕಿ ಆಶಾ ಅವರ ಕಣ್ಣು, ಕಿಡ್ನಿ, ಹೃದಯ, ಯಕೃತ್ತು ಮತ್ತಿತರ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಮಕ್ಕಳ ಬಗ್ಗೆ ಆಶಾ ಅಪಾರ ಪ್ರೀತಿ ಹೊಂದಿದ್ದ ಹಿನ್ನೆಲೆ ಮಕ್ಕಳಿಗಾಗಿಯೇ ಅಂಗಾಂಗ ಬಳಸಿಕೊಳ್ಳುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…