ಜಿಲ್ಲೆಗಳು

ದೇವಾಲಯದ ಬಸವ ಸಾವು

ಹೊಸೂರು : ಸಾಲಿಗ್ರಾಮ ತಾಲ್ಲೂಕಿನ ಮಾಯಿಗೌಡನಹಳ್ಳಿ ಗ್ರಾಮಪಂಚಾಯಿತಿಗೆ ಸೇರಿದ ವಡ್ಡರಕೊಪ್ಪಲು ಗ್ರಾಮದ ಬಸವ ಮೃತಪಟ್ಟಿತು.
ಗ್ರಾಮದಿಂದ ಗುಡುನಹಳ್ಳಿ ಸಮೀಪದ ಬಸವೇಶ್ವರ ದೇವಾಲಯಕ್ಕೆ ಬಿಡಲಾಗಿದ್ದ ಬಸವ ಗ್ರಾಮದ ಆನಂದ್ ಎಂಬವರ ಮನೆಯ ಸಮೀಪ ಅನಾರೋಗ್ಯದಿಂದ ಕೊನೆಯುಸಿರೆಳೆಯಿತು.
ಗ್ರಾಮಸ್ಥರು ಬಸವನ ಅಂತಿಮ ದರ್ಶನ ಪಡೆದು ಪೂಜೆ ಪುರಸ್ಕಾರ ನೆರವೇರಿಸಿದ ನಂತರ ಗುಡುಗನಹಳ್ಳಿ ಬಸವೇಶ್ವರ ದೇವಾಲಯದ ಬಳಿಗೆ ಟ್ರಾಕ್ಟರ್‌ನಲ್ಲಿ ಮೆರವಣಿಗೆ ಮೂಲಕ ಕರೆತಂದು ಅಂತ್ಯಕ್ರಿಯೆ ನಡೆಸಿದರು.
ಮಾಯಿಗೌಡನಹಳ್ಳಿ ಗ್ರಾ.ಪಂ.ಉಪಾಧ್ಯಕ್ಷ ಕುಮಾರಸ್ವಾಮಿ, ಮಾಜಿ ಸದಸ್ಯ ಗಂಗಾಧರ್, ಗ್ರಾಮದ ಮುಖಂಡರಾದ ಸ್ವಾಮೀಗೌಡ, ತಮ್ಮೇಗೌಡ, ಲೋಕೇಶ್, ಯೋಗೇಶ್, ಹಿರಣಯ್ಯ, ಪ್ರಭಾಕರ್, ಕೆಂಪರಾಜು ಇತರರು ಹಾಜರಿದ್ದರು.

andolanait

Recent Posts

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ತಲೆತಗ್ಗಿಸುವ ಘಟನೆ: ಅರಗ ಜ್ಞಾನೇಂದ್ರ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಎಲ್ಲರೂ ತಲೆತಗ್ಗಿಸುವ ಘಟನೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ…

23 mins ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಮತ್ತೆ ಕುಸಿತ: ಹೆಚ್ಚಾದ ಚಳಿಯ ತೀವ್ರತೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ…

30 mins ago

ಏಪ್ರಿಲ್‌ನಿಂದ ಮೊದಲ ಹಂತದ ಜನಗಣತಿ ಆರಂಭ

ನವದೆಹಲಿ: 2027ರ ಜನಗಣತಿಯ ಮೊದಲ ಹಂತದ ಮನೆ ಪಟ್ಟಿ ಕಾರ್ಯ ಈ ವರ್ಷದ ಏಪ್ರಿಲ್‌ 1 ರಿಂದ ಸೆಪ್ಟೆಂಬರ್.‌30ರವರೆಗೆ ಎಲ್ಲಾ…

32 mins ago

ಬಳ್ಳಾರಿ ಫೈರಿಂಗ್‌ ಪ್ರಕರಣ ಸಿಬಿಐಗೆ ಕೊಡುವ ಅಗತ್ಯವಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಫೈರಿಂಗ್‌ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ…

49 mins ago

ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್‌ ವಿಲೀನ: ಡಿಸಿಎಂ ಡಿ.ಕೆ.ಶಿವಕುಮಾರ್‌ ಭವಿಷ್ಯ

ಬೆಂಗಳೂರು: ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್‌ ವಿಲೀನ ಆಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ…

1 hour ago

ಮದ್ದೂರು| ಪೊಲೀಸ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆ: ಸಹೋದ್ಯೋಗಿ ವಿರುದ್ಧ ದೂರು ದಾಖಲು

ಮದ್ದೂರು: ಮದ್ದೂರು ಪಟ್ಟಣದ ಪೊಲೀಸ್‌ ಠಾಣೆಯ ವಿಶ್ರಾಂತಿ ಗೃಹದಲ್ಲಿ ಕಾನ್‌ಸ್ಟೇಬಲ್‌ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ…

2 hours ago