ಜಿಲ್ಲೆಗಳು

ಹುಲಿ ಜತೆ ಹೋರಾಡಿ ಮರಿಗಳನ್ನು ರಕ್ಷಿಸಿದ ಕರಡಿ

ಅಂತರಸಂತೆ : ಮರಿಗಳ ರಕ್ಷಣೆಗಾಗಿ ತಾಯಿ ಕರಡಿಯೊಂದು ಹುಲಿಯೊಂದಿಗೆ ಹೋರಾಡಿದ ಅಪರೂಪದ ಘಟನೆಯೊಂದು ನಾಗರಹೊಳೆಯ ರಾಷ್ಟ್ರೀಯ ಉದ್ಯಾನವನದ ನಾಣಂಚಿ ಗೇಟ್ (ಕುಟ್ಟ)ದಿಂದ ಹೊರಟ ಶನಿವಾರ ಸಂಜೆಯ ಸಫಾರಿಯ ವೇಳೆ ಕಂಡುಬಂದಿದೆ.
ನಾಗರಹೊಳೆ ಉದ್ಯಾನವನದ ನಾಣಂಚಿ ಗೇಟ್‌ನಿಂದ ಸಂಜೆಯ ಸಫಾರಿಗೆ ತೆರಳಿದ್ದವರಿಗೆ ಈ ದೃಶ್ಯಕಂಡು ಬಂದಿದ್ದು, ಕರಡಿಯೊಂದು ತನ್ನ ಎರಡು ಮರಿಗಳೊಂದಿಗೆ ತೆರಳುತಿದ್ದ ವೇಳೆ ಹುಲಿಯೊಂದು ಮರಿಗಳ ಮೇಲೆ ದಾಳಿಗೆ ಮುಂದಾಗಿದೆ. ಈ ವೇಳೆ ತಾಯಿ ಕರಡಿಯೂ ಹುಲಿಯೊಂದಿಗೆ ಕಾದಾಡಿ ಹುಲಿಯನ್ನು ಓಡಿಸುವ ಮೂಲಕ ಮರಿಗಳನ್ನು ರಕ್ಷಿಸಿದೆ.

ಸಧ್ಯ ಈ ಅಪರೂಪದ ದೃಶ್ಯ ಸಫಾರಿಗೆ ತೆರಳಿದ ಪ್ರಸಾರಿಗೆ ಸಿಕ್ಕಿದ್ದು, ಕರಡಿ ಮತ್ತು ಹುಲಿ ನಡುವಿನ ಘರ್ಷಣೆ ತಮ್ಮ ಕ್ಯಾಮರಾಗಳಲ್ಲಿ ಸೆರೆಹಿಡಿದುಕೊಂಡಿದ್ದಾರೆ.

 

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

3 hours ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

3 hours ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

4 hours ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

4 hours ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

4 hours ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

4 hours ago