ಅಂತರಸಂತೆ : ಮರಿಗಳ ರಕ್ಷಣೆಗಾಗಿ ತಾಯಿ ಕರಡಿಯೊಂದು ಹುಲಿಯೊಂದಿಗೆ ಹೋರಾಡಿದ ಅಪರೂಪದ ಘಟನೆಯೊಂದು ನಾಗರಹೊಳೆಯ ರಾಷ್ಟ್ರೀಯ ಉದ್ಯಾನವನದ ನಾಣಂಚಿ ಗೇಟ್ (ಕುಟ್ಟ)ದಿಂದ ಹೊರಟ ಶನಿವಾರ ಸಂಜೆಯ ಸಫಾರಿಯ ವೇಳೆ ಕಂಡುಬಂದಿದೆ.
ನಾಗರಹೊಳೆ ಉದ್ಯಾನವನದ ನಾಣಂಚಿ ಗೇಟ್ನಿಂದ ಸಂಜೆಯ ಸಫಾರಿಗೆ ತೆರಳಿದ್ದವರಿಗೆ ಈ ದೃಶ್ಯಕಂಡು ಬಂದಿದ್ದು, ಕರಡಿಯೊಂದು ತನ್ನ ಎರಡು ಮರಿಗಳೊಂದಿಗೆ ತೆರಳುತಿದ್ದ ವೇಳೆ ಹುಲಿಯೊಂದು ಮರಿಗಳ ಮೇಲೆ ದಾಳಿಗೆ ಮುಂದಾಗಿದೆ. ಈ ವೇಳೆ ತಾಯಿ ಕರಡಿಯೂ ಹುಲಿಯೊಂದಿಗೆ ಕಾದಾಡಿ ಹುಲಿಯನ್ನು ಓಡಿಸುವ ಮೂಲಕ ಮರಿಗಳನ್ನು ರಕ್ಷಿಸಿದೆ.
ಸಧ್ಯ ಈ ಅಪರೂಪದ ದೃಶ್ಯ ಸಫಾರಿಗೆ ತೆರಳಿದ ಪ್ರಸಾರಿಗೆ ಸಿಕ್ಕಿದ್ದು, ಕರಡಿ ಮತ್ತು ಹುಲಿ ನಡುವಿನ ಘರ್ಷಣೆ ತಮ್ಮ ಕ್ಯಾಮರಾಗಳಲ್ಲಿ ಸೆರೆಹಿಡಿದುಕೊಂಡಿದ್ದಾರೆ.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…
ಕನ್ನಡದ ಖಾಸಗಿ ಚಾನೆಲ್ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…
ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…