ಅಂತರಸಂತೆ : ಮರಿಗಳ ರಕ್ಷಣೆಗಾಗಿ ತಾಯಿ ಕರಡಿಯೊಂದು ಹುಲಿಯೊಂದಿಗೆ ಹೋರಾಡಿದ ಅಪರೂಪದ ಘಟನೆಯೊಂದು ನಾಗರಹೊಳೆಯ ರಾಷ್ಟ್ರೀಯ ಉದ್ಯಾನವನದ ನಾಣಂಚಿ ಗೇಟ್ (ಕುಟ್ಟ)ದಿಂದ ಹೊರಟ ಶನಿವಾರ ಸಂಜೆಯ ಸಫಾರಿಯ ವೇಳೆ ಕಂಡುಬಂದಿದೆ.
ನಾಗರಹೊಳೆ ಉದ್ಯಾನವನದ ನಾಣಂಚಿ ಗೇಟ್ನಿಂದ ಸಂಜೆಯ ಸಫಾರಿಗೆ ತೆರಳಿದ್ದವರಿಗೆ ಈ ದೃಶ್ಯಕಂಡು ಬಂದಿದ್ದು, ಕರಡಿಯೊಂದು ತನ್ನ ಎರಡು ಮರಿಗಳೊಂದಿಗೆ ತೆರಳುತಿದ್ದ ವೇಳೆ ಹುಲಿಯೊಂದು ಮರಿಗಳ ಮೇಲೆ ದಾಳಿಗೆ ಮುಂದಾಗಿದೆ. ಈ ವೇಳೆ ತಾಯಿ ಕರಡಿಯೂ ಹುಲಿಯೊಂದಿಗೆ ಕಾದಾಡಿ ಹುಲಿಯನ್ನು ಓಡಿಸುವ ಮೂಲಕ ಮರಿಗಳನ್ನು ರಕ್ಷಿಸಿದೆ.
ಸಧ್ಯ ಈ ಅಪರೂಪದ ದೃಶ್ಯ ಸಫಾರಿಗೆ ತೆರಳಿದ ಪ್ರಸಾರಿಗೆ ಸಿಕ್ಕಿದ್ದು, ಕರಡಿ ಮತ್ತು ಹುಲಿ ನಡುವಿನ ಘರ್ಷಣೆ ತಮ್ಮ ಕ್ಯಾಮರಾಗಳಲ್ಲಿ ಸೆರೆಹಿಡಿದುಕೊಂಡಿದ್ದಾರೆ.
ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…
ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…
ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…
ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…