ಅಂತರಸಂತೆ : ಮರಿಗಳ ರಕ್ಷಣೆಗಾಗಿ ತಾಯಿ ಕರಡಿಯೊಂದು ಹುಲಿಯೊಂದಿಗೆ ಹೋರಾಡಿದ ಅಪರೂಪದ ಘಟನೆಯೊಂದು ನಾಗರಹೊಳೆಯ ರಾಷ್ಟ್ರೀಯ ಉದ್ಯಾನವನದ ನಾಣಂಚಿ ಗೇಟ್ (ಕುಟ್ಟ)ದಿಂದ ಹೊರಟ ಶನಿವಾರ ಸಂಜೆಯ ಸಫಾರಿಯ ವೇಳೆ ಕಂಡುಬಂದಿದೆ.
ನಾಗರಹೊಳೆ ಉದ್ಯಾನವನದ ನಾಣಂಚಿ ಗೇಟ್ನಿಂದ ಸಂಜೆಯ ಸಫಾರಿಗೆ ತೆರಳಿದ್ದವರಿಗೆ ಈ ದೃಶ್ಯಕಂಡು ಬಂದಿದ್ದು, ಕರಡಿಯೊಂದು ತನ್ನ ಎರಡು ಮರಿಗಳೊಂದಿಗೆ ತೆರಳುತಿದ್ದ ವೇಳೆ ಹುಲಿಯೊಂದು ಮರಿಗಳ ಮೇಲೆ ದಾಳಿಗೆ ಮುಂದಾಗಿದೆ. ಈ ವೇಳೆ ತಾಯಿ ಕರಡಿಯೂ ಹುಲಿಯೊಂದಿಗೆ ಕಾದಾಡಿ ಹುಲಿಯನ್ನು ಓಡಿಸುವ ಮೂಲಕ ಮರಿಗಳನ್ನು ರಕ್ಷಿಸಿದೆ.
ಸಧ್ಯ ಈ ಅಪರೂಪದ ದೃಶ್ಯ ಸಫಾರಿಗೆ ತೆರಳಿದ ಪ್ರಸಾರಿಗೆ ಸಿಕ್ಕಿದ್ದು, ಕರಡಿ ಮತ್ತು ಹುಲಿ ನಡುವಿನ ಘರ್ಷಣೆ ತಮ್ಮ ಕ್ಯಾಮರಾಗಳಲ್ಲಿ ಸೆರೆಹಿಡಿದುಕೊಂಡಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…