ಜಿಲ್ಲೆಗಳು

ಹುಲಿ ಜತೆ ಹೋರಾಡಿ ಮರಿಗಳನ್ನು ರಕ್ಷಿಸಿದ ಕರಡಿ

ಅಂತರಸಂತೆ : ಮರಿಗಳ ರಕ್ಷಣೆಗಾಗಿ ತಾಯಿ ಕರಡಿಯೊಂದು ಹುಲಿಯೊಂದಿಗೆ ಹೋರಾಡಿದ ಅಪರೂಪದ ಘಟನೆಯೊಂದು ನಾಗರಹೊಳೆಯ ರಾಷ್ಟ್ರೀಯ ಉದ್ಯಾನವನದ ನಾಣಂಚಿ ಗೇಟ್ (ಕುಟ್ಟ)ದಿಂದ ಹೊರಟ ಶನಿವಾರ ಸಂಜೆಯ ಸಫಾರಿಯ ವೇಳೆ ಕಂಡುಬಂದಿದೆ.
ನಾಗರಹೊಳೆ ಉದ್ಯಾನವನದ ನಾಣಂಚಿ ಗೇಟ್‌ನಿಂದ ಸಂಜೆಯ ಸಫಾರಿಗೆ ತೆರಳಿದ್ದವರಿಗೆ ಈ ದೃಶ್ಯಕಂಡು ಬಂದಿದ್ದು, ಕರಡಿಯೊಂದು ತನ್ನ ಎರಡು ಮರಿಗಳೊಂದಿಗೆ ತೆರಳುತಿದ್ದ ವೇಳೆ ಹುಲಿಯೊಂದು ಮರಿಗಳ ಮೇಲೆ ದಾಳಿಗೆ ಮುಂದಾಗಿದೆ. ಈ ವೇಳೆ ತಾಯಿ ಕರಡಿಯೂ ಹುಲಿಯೊಂದಿಗೆ ಕಾದಾಡಿ ಹುಲಿಯನ್ನು ಓಡಿಸುವ ಮೂಲಕ ಮರಿಗಳನ್ನು ರಕ್ಷಿಸಿದೆ.

ಸಧ್ಯ ಈ ಅಪರೂಪದ ದೃಶ್ಯ ಸಫಾರಿಗೆ ತೆರಳಿದ ಪ್ರಸಾರಿಗೆ ಸಿಕ್ಕಿದ್ದು, ಕರಡಿ ಮತ್ತು ಹುಲಿ ನಡುವಿನ ಘರ್ಷಣೆ ತಮ್ಮ ಕ್ಯಾಮರಾಗಳಲ್ಲಿ ಸೆರೆಹಿಡಿದುಕೊಂಡಿದ್ದಾರೆ.

 

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

8 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago