ಮೈಸೂರು : ಜಿಲ್ಲೆಯ ತಿ.ನರಸೀಪುರದ ಹೊರಳಹಳ್ಳಿ ಗ್ರಾಮದಲ್ಲಿ ಚಿರತೆ ಹೊತ್ತೊಯ್ದಿದ್ದ 11 ವರ್ಷದ ಬಾಲಕ ಜಯಂತ್ ಮೃತದೇಹ ಪತ್ತೆಯಾಗಿದೆ.
ಗ್ರಾಮದ ದಶಕಂಠ ಎಂಬುವರ ಪುತ್ರ ಜಯಂತ್ ಎಂಬ ಬಾಲಕನೇ ಶವವಾಗಿ ಪತ್ತೆ ಯಾದವ. ಈ ಬಾಲಕ ನೆನ್ನೆ ಸಂಜೆ 3.60ರಲ್ಲಿ ಗ್ರಾಮದಲ್ಲಿರುವ ಅತ್ತೆ ಮನೆಗೆ ಹೋಗಿ ಬಿಸ್ಕೆಟ್ ಪಡೆದುಕೊಂಡು ಬರುತ್ತೇನೆಂದು ಮನೆಯಿಂದ ಹೊರಹೋಗಿದ್ದ ಬಳಿಕ ಮನೆಯವರೆಲ್ಲರೂ ಹುಡುಕಾಡಿದ್ದರೂ ಪತ್ತೆಯಾಗದ ಕಾರಣ ಚಿರತೆ ಎಳೆದುಕೊಂಡು ಹೋಗಿರಬಹುದು ಎಂದು ಶಂಕಿಸಲಾಗಿತ್ತು.
ಇಂದು ಬೆಳಿಗ್ಗೆ ಅರ್ಧ ತಿಂದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಕುಟುಂಬಸ್ಥರ ಆಕ್ರಂ ದನ ಮುಗಿಲು ಮುಟ್ಟಿದ್ದು, ಚಿರತೆ ಸೆರೆಗೆ ವಿಫಲವಾದ ಇಲಾಖೆ ಹಾಗೂ ಸರಕಾರದ ವಿರುದ್ದ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…