ಮೈಸೂರು : ಜಿಲ್ಲೆಯ ತಿ.ನರಸೀಪುರದ ಹೊರಳಹಳ್ಳಿ ಗ್ರಾಮದಲ್ಲಿ ಚಿರತೆ ಹೊತ್ತೊಯ್ದಿದ್ದ 11 ವರ್ಷದ ಬಾಲಕ ಜಯಂತ್ ಮೃತದೇಹ ಪತ್ತೆಯಾಗಿದೆ.
ಗ್ರಾಮದ ದಶಕಂಠ ಎಂಬುವರ ಪುತ್ರ ಜಯಂತ್ ಎಂಬ ಬಾಲಕನೇ ಶವವಾಗಿ ಪತ್ತೆ ಯಾದವ. ಈ ಬಾಲಕ ನೆನ್ನೆ ಸಂಜೆ 3.60ರಲ್ಲಿ ಗ್ರಾಮದಲ್ಲಿರುವ ಅತ್ತೆ ಮನೆಗೆ ಹೋಗಿ ಬಿಸ್ಕೆಟ್ ಪಡೆದುಕೊಂಡು ಬರುತ್ತೇನೆಂದು ಮನೆಯಿಂದ ಹೊರಹೋಗಿದ್ದ ಬಳಿಕ ಮನೆಯವರೆಲ್ಲರೂ ಹುಡುಕಾಡಿದ್ದರೂ ಪತ್ತೆಯಾಗದ ಕಾರಣ ಚಿರತೆ ಎಳೆದುಕೊಂಡು ಹೋಗಿರಬಹುದು ಎಂದು ಶಂಕಿಸಲಾಗಿತ್ತು.
ಇಂದು ಬೆಳಿಗ್ಗೆ ಅರ್ಧ ತಿಂದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಕುಟುಂಬಸ್ಥರ ಆಕ್ರಂ ದನ ಮುಗಿಲು ಮುಟ್ಟಿದ್ದು, ಚಿರತೆ ಸೆರೆಗೆ ವಿಫಲವಾದ ಇಲಾಖೆ ಹಾಗೂ ಸರಕಾರದ ವಿರುದ್ದ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ.
ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್…
ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…
ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…