ಮೈಸೂರು : ಜಿಲ್ಲೆಯ ತಿ.ನರಸೀಪುರದ ಹೊರಳಹಳ್ಳಿ ಗ್ರಾಮದಲ್ಲಿ ಚಿರತೆ ಹೊತ್ತೊಯ್ದಿದ್ದ 11 ವರ್ಷದ ಬಾಲಕ ಜಯಂತ್ ಮೃತದೇಹ ಪತ್ತೆಯಾಗಿದೆ.
ಗ್ರಾಮದ ದಶಕಂಠ ಎಂಬುವರ ಪುತ್ರ ಜಯಂತ್ ಎಂಬ ಬಾಲಕನೇ ಶವವಾಗಿ ಪತ್ತೆ ಯಾದವ. ಈ ಬಾಲಕ ನೆನ್ನೆ ಸಂಜೆ 3.60ರಲ್ಲಿ ಗ್ರಾಮದಲ್ಲಿರುವ ಅತ್ತೆ ಮನೆಗೆ ಹೋಗಿ ಬಿಸ್ಕೆಟ್ ಪಡೆದುಕೊಂಡು ಬರುತ್ತೇನೆಂದು ಮನೆಯಿಂದ ಹೊರಹೋಗಿದ್ದ ಬಳಿಕ ಮನೆಯವರೆಲ್ಲರೂ ಹುಡುಕಾಡಿದ್ದರೂ ಪತ್ತೆಯಾಗದ ಕಾರಣ ಚಿರತೆ ಎಳೆದುಕೊಂಡು ಹೋಗಿರಬಹುದು ಎಂದು ಶಂಕಿಸಲಾಗಿತ್ತು.
ಇಂದು ಬೆಳಿಗ್ಗೆ ಅರ್ಧ ತಿಂದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಕುಟುಂಬಸ್ಥರ ಆಕ್ರಂ ದನ ಮುಗಿಲು ಮುಟ್ಟಿದ್ದು, ಚಿರತೆ ಸೆರೆಗೆ ವಿಫಲವಾದ ಇಲಾಖೆ ಹಾಗೂ ಸರಕಾರದ ವಿರುದ್ದ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ.
ಪಣಜಿ: ಗೋವಾದ ನೈಟ್ಕ್ಲಬ್ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…
ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…
ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತನಿಗೂ ನೋಟಿಸ್ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಅವರಿಗೆ…
ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…
ಬೆಂಗಳೂರು: 2026ರ ಐಪಿಎಲ್ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್ಸಿಎ ಚುನಾವಣೆ ಮತದಾನದ ವೇಳೆ…