ಮೈಸೂರು : ಜಿಲ್ಲೆಯ ತಿ.ನರಸೀಪುರದ ಹೊರಳಹಳ್ಳಿ ಗ್ರಾಮದಲ್ಲಿ ಚಿರತೆ ಹೊತ್ತೊಯ್ದಿದ್ದ 11 ವರ್ಷದ ಬಾಲಕ ಜಯಂತ್ ಮೃತದೇಹ ಪತ್ತೆಯಾಗಿದೆ.
ಗ್ರಾಮದ ದಶಕಂಠ ಎಂಬುವರ ಪುತ್ರ ಜಯಂತ್ ಎಂಬ ಬಾಲಕನೇ ಶವವಾಗಿ ಪತ್ತೆ ಯಾದವ. ಈ ಬಾಲಕ ನೆನ್ನೆ ಸಂಜೆ 3.60ರಲ್ಲಿ ಗ್ರಾಮದಲ್ಲಿರುವ ಅತ್ತೆ ಮನೆಗೆ ಹೋಗಿ ಬಿಸ್ಕೆಟ್ ಪಡೆದುಕೊಂಡು ಬರುತ್ತೇನೆಂದು ಮನೆಯಿಂದ ಹೊರಹೋಗಿದ್ದ ಬಳಿಕ ಮನೆಯವರೆಲ್ಲರೂ ಹುಡುಕಾಡಿದ್ದರೂ ಪತ್ತೆಯಾಗದ ಕಾರಣ ಚಿರತೆ ಎಳೆದುಕೊಂಡು ಹೋಗಿರಬಹುದು ಎಂದು ಶಂಕಿಸಲಾಗಿತ್ತು.
ಇಂದು ಬೆಳಿಗ್ಗೆ ಅರ್ಧ ತಿಂದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಕುಟುಂಬಸ್ಥರ ಆಕ್ರಂ ದನ ಮುಗಿಲು ಮುಟ್ಟಿದ್ದು, ಚಿರತೆ ಸೆರೆಗೆ ವಿಫಲವಾದ ಇಲಾಖೆ ಹಾಗೂ ಸರಕಾರದ ವಿರುದ್ದ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…