ಹುಣಸೂರು: ಸಾಕು ಪ್ರಾಣಿ, ಜಾನುವಾರುಗಳನ್ನು ಕೊಂದು ಉಪಟಳ ನೀಡುತ್ತಿದ್ದ ಚಿರತೆಯೊಂದು ಬೋನಿಗೆ ಬಿದ್ದಿದೆ.
ತಾಲ್ಲೂಕಿನ ಹನಗೋಡು ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಉಪಟಳ ನೀಡುತ್ತಿದ್ದ ಈ ಚಿರತೆ ಸೆರೆಗೆ ಅರಣ್ಯ ಇಲಾಖೆ ಹರಳಹಳ್ಳಿ ಗ್ರಾಮದ ರೈತ ಪುಟ್ಟಸ್ವಾಮಿಗೌಡರ ಜಮೀನಿನಲ್ಲಿ ಬೋನು ಇಟ್ಟಿತ್ತು. ಬುಧವಾರ ಮುಂಜಾನೆ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಚಿರತೆಯನ್ನು ಅಂತರಸಂತೆ ವಲಯದ ಕಾಡಿಗೆ ಬಿಡಲಾಗಿದೆ ಎಂದು ಆರ್ಎಫ್ಓ ನಂದಕುಮಾರ್ ತಿಳಿಸಿದ್ದಾರೆ.
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…
ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…
ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…
ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…