ಎಚ್.ಡಿ.ಕೋಟೆ: ಪಟ್ಟಣದ ಹೌಸಿಂಗ್ ಹೌಸಿಂಗ್ ಬೋರ್ಡ್ ಕಾಲೋನಿ ಸಮೀಪ ಉದ್ಯಾನಲ್ಲಿದ್ದ ಶ್ರೀಗಂಧದ ಮರವನ್ನು ಕಳ್ಳರು ಕಳ್ಳತನ ಮಾಡಿದ್ದಾರೆ.
ಮಂಗಳವಾರ ರಾತ್ರಿ ಪಾರ್ಕಿಂಗ್ ಒಳಗಿದ್ದ ಭಾರೀ ಗಾತ್ರದ ಶ್ರೀಗಂಧದ ಮರವನ್ನು ಕಳ್ಳರು ಕತ್ತರಿಸಿ ಮೇಲ್ಭಾಗದ ಮರಗಳನ್ನು ಬಿಸಾಡಿ ಅದರ ಕೆಳಭಾಗದಲ್ಲಿರುವ ಲಕ್ಷಾಂತರ ರೂ. ಬೆಲೆ ಬಾಳುವ ಮರದ ತುಂಡುಗಳನ್ನು ಅಪಹರಿಸಿ ಪರಾರಿಯಾಗಿದ್ದಾರೆ.
ಬುಧವಾರ ಬೆಳಿಗ್ಗೆ ಅಕ್ಕಪಕ್ಕದ ನಿವಾಸಿಗಳು ಕಳ್ಳತನವಾಗಿರುವ ಗಂಧದ ಮರವನ್ನು ನೋಡಿ ಆತಂಕಗೊಂಡು ಪೊಲೀಸರಿಗೆ ಮತ್ತು ಅರಣ್ಯ ಇಲಾಖೆಯವರಿಗೆ ವಿಚಾರ ತಿಳಿಸಿದಾಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…