ಜಿಲ್ಲೆಗಳು

ಮೈಸೂರು ನಗರದ ಕೆಸರೆಯಲ್ಲಿ ಘನತ್ಯಾಜ್ಯ ನಿರ್ವಹಣಾ ಎರಡನೇ ಘಟಕ ಡಿಸೆಂಬರ್ ಅಂತ್ಯಕ್ಕೆ ಆರಂಭ

ಮೈಸೂರು: ನಗರದ ನರಸಿಂಹರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ನಿರ್ವಹಣಾ ಎರಡನೇ ಘಟಕ ಡಿಸೆಂಬರ್ ಅಂತ್ಯಕ್ಕೆ‌‌ಪ್ರಾರಂಭವಾಗಲಿದೆ. ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್, ಮಹಾಪೌರ ಶಿವಕುಮಾರ್, ಉಪ ಮಹಾಪೌರರಾದ ಡಾ.ಜಿ.ರೂಪಾ ಘಟಕದಲ್ಲಿ ನಡೆಯುತ್ತಿರುವ ಕೆಲಸವನ್ನು ಪರಿಶೀಲಿಸಿದರು. ಘಟಕದಲ್ಲಿ ಶೇ.೯೦ರಷ್ಟು ಕಾಮಗಾರಿಗಳು ಮುಗಿದಿದ್ದು,ರಸ್ತೆ,ವಿದ್ಯುತ್ ಟ್ರಾನ್ಸ್ ಫಾರ್ಮರ್ ಅಳವಡಿಸುವ ಕೆಲಸ ಮಾಡಬೇಕಾಗಿದೆ. ಡಿಸೆಂಬರ್ ಹದಿನೈದರೊಳಗೆ ಮುಗಿಸಿ ನಂತರ ಪ್ರಾಯೋಗಿಕವಾಗಿ ತ್ಯಾಜ್ಯ ನಿರ್ವಹಣೆ ಕೆಲಸ ಶುರುವಾಗಲಿದೆ. ಈ ಘಟಕವು ಪ್ರಾರಂಭವಾದ ಮೇಲೆ ನರಸಿಂಹರಾಜ ಕ್ಷೇತ್ರದ ಬಹುತೇಕ ಪ್ರದೇಶಗಳ ಬಡಾವಣೆಯ ತ್ಯಾಜ್ಯಗಳನ್ನು ಸಾಗಣೆ ಮಾಡಿ ವಿಲೇವಾರಿ ಮಾಡಲಾಗುತ್ತದೆ. ವಿದ್ಯಾರಣ್ಯಪುರಂ ಸೀವೆಜ್ ಫಾರಂಗೆ ಸಾಗಣೆ ತಪ್ಪಲಿದೆ.

andolana

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

5 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

7 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

8 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

8 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

8 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

8 hours ago