ಜಿಲ್ಲೆಗಳು

ಮೈಸೂರು ನಗರದ ಕೆಸರೆಯಲ್ಲಿ ಘನತ್ಯಾಜ್ಯ ನಿರ್ವಹಣಾ ಎರಡನೇ ಘಟಕ ಡಿಸೆಂಬರ್ ಅಂತ್ಯಕ್ಕೆ ಆರಂಭ

ಮೈಸೂರು: ನಗರದ ನರಸಿಂಹರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ನಿರ್ವಹಣಾ ಎರಡನೇ ಘಟಕ ಡಿಸೆಂಬರ್ ಅಂತ್ಯಕ್ಕೆ‌‌ಪ್ರಾರಂಭವಾಗಲಿದೆ. ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್, ಮಹಾಪೌರ ಶಿವಕುಮಾರ್, ಉಪ ಮಹಾಪೌರರಾದ ಡಾ.ಜಿ.ರೂಪಾ ಘಟಕದಲ್ಲಿ ನಡೆಯುತ್ತಿರುವ ಕೆಲಸವನ್ನು ಪರಿಶೀಲಿಸಿದರು. ಘಟಕದಲ್ಲಿ ಶೇ.೯೦ರಷ್ಟು ಕಾಮಗಾರಿಗಳು ಮುಗಿದಿದ್ದು,ರಸ್ತೆ,ವಿದ್ಯುತ್ ಟ್ರಾನ್ಸ್ ಫಾರ್ಮರ್ ಅಳವಡಿಸುವ ಕೆಲಸ ಮಾಡಬೇಕಾಗಿದೆ. ಡಿಸೆಂಬರ್ ಹದಿನೈದರೊಳಗೆ ಮುಗಿಸಿ ನಂತರ ಪ್ರಾಯೋಗಿಕವಾಗಿ ತ್ಯಾಜ್ಯ ನಿರ್ವಹಣೆ ಕೆಲಸ ಶುರುವಾಗಲಿದೆ. ಈ ಘಟಕವು ಪ್ರಾರಂಭವಾದ ಮೇಲೆ ನರಸಿಂಹರಾಜ ಕ್ಷೇತ್ರದ ಬಹುತೇಕ ಪ್ರದೇಶಗಳ ಬಡಾವಣೆಯ ತ್ಯಾಜ್ಯಗಳನ್ನು ಸಾಗಣೆ ಮಾಡಿ ವಿಲೇವಾರಿ ಮಾಡಲಾಗುತ್ತದೆ. ವಿದ್ಯಾರಣ್ಯಪುರಂ ಸೀವೆಜ್ ಫಾರಂಗೆ ಸಾಗಣೆ ತಪ್ಪಲಿದೆ.

andolana

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

7 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

8 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

8 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

8 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

8 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

8 hours ago