ಜಿಲ್ಲೆಗಳು

ಹದಿನಾರು ಕೆರೆಯಲ್ಲಿ ಹೆಬ್ಬಾತುಗಳ ಕಲರವ

ಮೈಸೂರು: ಮೊದಲ ಬಾರಿಗೆ ಕರ್ನಾಟಕದಲ್ಲಿ ಲೆಸ್ಸರ್ ವೈಟ್ ಫ್ರಾಂಟೆಡ್ ಗೂಸ್ ಮತ್ತು ಗ್ರೇಟರ್ ವೈಟ್ ಫ್ರಾಂಟೆಡ್ ಗೂಸ್ ಎಂಬ ಹೆಬ್ಬಾತುಗಳು ವಲಸೆ ಬಂದಿರುವುದು ಈ ಬಾರಿ ದಾಖಲಾಗಿದ್ದು, ನಂಜನಗೂಡಿನ ಹದಿನಾರು ಕೆರೆಯಲ್ಲಿ ಈ ಹಕ್ಕಿಗಳನ್ನು ಗುರುತಿಸಿ ವನ್ಯಜೀವಿ ಛಾಯಾಗ್ರಾಹಕರು ತಮ್ಮ ಕ್ಯಾಮೆರಾದಲ್ಲಿ ಅವುಗಳ ಚಿತ್ರವನ್ನು ಸೆರೆಹಿಡಿದಿದ್ದಾರೆ.


ದೂರದ ಯುರೋಪ್, ಮಂಗೋಲಿಯಾ ಹಾಗೂ ಸೈಬೀರಿಯಾ ಮೂಲದಿಂದ ಈ ಹಕ್ಕಿಗಳು ಪಟ್ಟೆತಲೆ ಹೆಬ್ಬಾತುಗಳೊಂದಿಗೆ ಭಾರತಕ್ಕೆ ಬರುತ್ತವೆ. ಆದರೆ ಈ ಬಾರಿ ವಿಶೇಷವಾಗಿ ವನ್ಯಜೀವಿ ಛಾಯಾಗ್ರಾಹಕರು ನಂಜನಗೂಡಿನ ಹದಿನಾರು ಕೆರೆಯಲ್ಲಿ ಲೆಸ್ಸರ್ ವೈಟ್ ಫ್ರಾಂಟೆಡ್ ಗೂಸ್ ಮತ್ತುಗ್ರೇಟರ್ ವೈಟ್ ಫ್ರಾಂಟೆಡ್ ಗೂಸ್ ಎಂಬ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ ಹೆಬ್ಬಾತುಗಳನ್ನು ಈ ಬಾರ್ ಹೆಡೆಡ್ ಗೂಸ್ ಹಕ್ಕಿಗಳ ಮಧ್ಯೆ ಗುರುತಿಸಿ ಅದರ ಚಿತ್ರವನ್ನು ಸೆರೆಹಿಡಿದಿದ್ದಾರೆ.

ಮೈಸೂರಿನ ಪಕ್ಷಿ ವೀಕ್ಷಕ ಸ್ನೇಕ್ ಶಿವು, ಮತ್ತು ಎಚ್.ಎಸ್.ಸುರೇಂದ್ರ ಎಂಬವರು ಈ ಅಪರೂಪದ ಹಕ್ಕಿಯನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

andolanait

Recent Posts

ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌…

26 mins ago

ಸಮ ಸಮಾಜಕ್ಕಾಗಿ ಬಡಿದಾಡಿದ ಸಮಾಜವಾದಿಯ ಕತೆ

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…

53 mins ago

ದ್ವೇಷ ಕಾರುವವರಿಗೆ ಬೀಳಲಿದೆಯೇ ಕಡಿವಾಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…

2 hours ago

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…

4 hours ago

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…

4 hours ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …

4 hours ago