ಜಿಲ್ಲೆಗಳು

ಹದಿನಾರು ಕೆರೆಯಲ್ಲಿ ಹೆಬ್ಬಾತುಗಳ ಕಲರವ

ಮೈಸೂರು: ಮೊದಲ ಬಾರಿಗೆ ಕರ್ನಾಟಕದಲ್ಲಿ ಲೆಸ್ಸರ್ ವೈಟ್ ಫ್ರಾಂಟೆಡ್ ಗೂಸ್ ಮತ್ತು ಗ್ರೇಟರ್ ವೈಟ್ ಫ್ರಾಂಟೆಡ್ ಗೂಸ್ ಎಂಬ ಹೆಬ್ಬಾತುಗಳು ವಲಸೆ ಬಂದಿರುವುದು ಈ ಬಾರಿ ದಾಖಲಾಗಿದ್ದು, ನಂಜನಗೂಡಿನ ಹದಿನಾರು ಕೆರೆಯಲ್ಲಿ ಈ ಹಕ್ಕಿಗಳನ್ನು ಗುರುತಿಸಿ ವನ್ಯಜೀವಿ ಛಾಯಾಗ್ರಾಹಕರು ತಮ್ಮ ಕ್ಯಾಮೆರಾದಲ್ಲಿ ಅವುಗಳ ಚಿತ್ರವನ್ನು ಸೆರೆಹಿಡಿದಿದ್ದಾರೆ.


ದೂರದ ಯುರೋಪ್, ಮಂಗೋಲಿಯಾ ಹಾಗೂ ಸೈಬೀರಿಯಾ ಮೂಲದಿಂದ ಈ ಹಕ್ಕಿಗಳು ಪಟ್ಟೆತಲೆ ಹೆಬ್ಬಾತುಗಳೊಂದಿಗೆ ಭಾರತಕ್ಕೆ ಬರುತ್ತವೆ. ಆದರೆ ಈ ಬಾರಿ ವಿಶೇಷವಾಗಿ ವನ್ಯಜೀವಿ ಛಾಯಾಗ್ರಾಹಕರು ನಂಜನಗೂಡಿನ ಹದಿನಾರು ಕೆರೆಯಲ್ಲಿ ಲೆಸ್ಸರ್ ವೈಟ್ ಫ್ರಾಂಟೆಡ್ ಗೂಸ್ ಮತ್ತುಗ್ರೇಟರ್ ವೈಟ್ ಫ್ರಾಂಟೆಡ್ ಗೂಸ್ ಎಂಬ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ ಹೆಬ್ಬಾತುಗಳನ್ನು ಈ ಬಾರ್ ಹೆಡೆಡ್ ಗೂಸ್ ಹಕ್ಕಿಗಳ ಮಧ್ಯೆ ಗುರುತಿಸಿ ಅದರ ಚಿತ್ರವನ್ನು ಸೆರೆಹಿಡಿದಿದ್ದಾರೆ.

ಮೈಸೂರಿನ ಪಕ್ಷಿ ವೀಕ್ಷಕ ಸ್ನೇಕ್ ಶಿವು, ಮತ್ತು ಎಚ್.ಎಸ್.ಸುರೇಂದ್ರ ಎಂಬವರು ಈ ಅಪರೂಪದ ಹಕ್ಕಿಯನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

andolanait

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

6 mins ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

22 mins ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

42 mins ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

1 hour ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

2 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

2 hours ago