ಮೈಸೂರು: ಮೊದಲ ಬಾರಿಗೆ ಕರ್ನಾಟಕದಲ್ಲಿ ಲೆಸ್ಸರ್ ವೈಟ್ ಫ್ರಾಂಟೆಡ್ ಗೂಸ್ ಮತ್ತು ಗ್ರೇಟರ್ ವೈಟ್ ಫ್ರಾಂಟೆಡ್ ಗೂಸ್ ಎಂಬ ಹೆಬ್ಬಾತುಗಳು ವಲಸೆ ಬಂದಿರುವುದು ಈ ಬಾರಿ ದಾಖಲಾಗಿದ್ದು, ನಂಜನಗೂಡಿನ ಹದಿನಾರು ಕೆರೆಯಲ್ಲಿ ಈ ಹಕ್ಕಿಗಳನ್ನು ಗುರುತಿಸಿ ವನ್ಯಜೀವಿ ಛಾಯಾಗ್ರಾಹಕರು ತಮ್ಮ ಕ್ಯಾಮೆರಾದಲ್ಲಿ ಅವುಗಳ ಚಿತ್ರವನ್ನು ಸೆರೆಹಿಡಿದಿದ್ದಾರೆ.
ದೂರದ ಯುರೋಪ್, ಮಂಗೋಲಿಯಾ ಹಾಗೂ ಸೈಬೀರಿಯಾ ಮೂಲದಿಂದ ಈ ಹಕ್ಕಿಗಳು ಪಟ್ಟೆತಲೆ ಹೆಬ್ಬಾತುಗಳೊಂದಿಗೆ ಭಾರತಕ್ಕೆ ಬರುತ್ತವೆ. ಆದರೆ ಈ ಬಾರಿ ವಿಶೇಷವಾಗಿ ವನ್ಯಜೀವಿ ಛಾಯಾಗ್ರಾಹಕರು ನಂಜನಗೂಡಿನ ಹದಿನಾರು ಕೆರೆಯಲ್ಲಿ ಲೆಸ್ಸರ್ ವೈಟ್ ಫ್ರಾಂಟೆಡ್ ಗೂಸ್ ಮತ್ತುಗ್ರೇಟರ್ ವೈಟ್ ಫ್ರಾಂಟೆಡ್ ಗೂಸ್ ಎಂಬ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ ಹೆಬ್ಬಾತುಗಳನ್ನು ಈ ಬಾರ್ ಹೆಡೆಡ್ ಗೂಸ್ ಹಕ್ಕಿಗಳ ಮಧ್ಯೆ ಗುರುತಿಸಿ ಅದರ ಚಿತ್ರವನ್ನು ಸೆರೆಹಿಡಿದಿದ್ದಾರೆ.
ಮೈಸೂರಿನ ಪಕ್ಷಿ ವೀಕ್ಷಕ ಸ್ನೇಕ್ ಶಿವು, ಮತ್ತು ಎಚ್.ಎಸ್.ಸುರೇಂದ್ರ ಎಂಬವರು ಈ ಅಪರೂಪದ ಹಕ್ಕಿಯನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…