ಮೈಸೂರು: ಮೊದಲ ಬಾರಿಗೆ ಕರ್ನಾಟಕದಲ್ಲಿ ಲೆಸ್ಸರ್ ವೈಟ್ ಫ್ರಾಂಟೆಡ್ ಗೂಸ್ ಮತ್ತು ಗ್ರೇಟರ್ ವೈಟ್ ಫ್ರಾಂಟೆಡ್ ಗೂಸ್ ಎಂಬ ಹೆಬ್ಬಾತುಗಳು ವಲಸೆ ಬಂದಿರುವುದು ಈ ಬಾರಿ ದಾಖಲಾಗಿದ್ದು, ನಂಜನಗೂಡಿನ ಹದಿನಾರು ಕೆರೆಯಲ್ಲಿ ಈ ಹಕ್ಕಿಗಳನ್ನು ಗುರುತಿಸಿ ವನ್ಯಜೀವಿ ಛಾಯಾಗ್ರಾಹಕರು ತಮ್ಮ ಕ್ಯಾಮೆರಾದಲ್ಲಿ ಅವುಗಳ ಚಿತ್ರವನ್ನು ಸೆರೆಹಿಡಿದಿದ್ದಾರೆ.
ದೂರದ ಯುರೋಪ್, ಮಂಗೋಲಿಯಾ ಹಾಗೂ ಸೈಬೀರಿಯಾ ಮೂಲದಿಂದ ಈ ಹಕ್ಕಿಗಳು ಪಟ್ಟೆತಲೆ ಹೆಬ್ಬಾತುಗಳೊಂದಿಗೆ ಭಾರತಕ್ಕೆ ಬರುತ್ತವೆ. ಆದರೆ ಈ ಬಾರಿ ವಿಶೇಷವಾಗಿ ವನ್ಯಜೀವಿ ಛಾಯಾಗ್ರಾಹಕರು ನಂಜನಗೂಡಿನ ಹದಿನಾರು ಕೆರೆಯಲ್ಲಿ ಲೆಸ್ಸರ್ ವೈಟ್ ಫ್ರಾಂಟೆಡ್ ಗೂಸ್ ಮತ್ತುಗ್ರೇಟರ್ ವೈಟ್ ಫ್ರಾಂಟೆಡ್ ಗೂಸ್ ಎಂಬ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ ಹೆಬ್ಬಾತುಗಳನ್ನು ಈ ಬಾರ್ ಹೆಡೆಡ್ ಗೂಸ್ ಹಕ್ಕಿಗಳ ಮಧ್ಯೆ ಗುರುತಿಸಿ ಅದರ ಚಿತ್ರವನ್ನು ಸೆರೆಹಿಡಿದಿದ್ದಾರೆ.
ಮೈಸೂರಿನ ಪಕ್ಷಿ ವೀಕ್ಷಕ ಸ್ನೇಕ್ ಶಿವು, ಮತ್ತು ಎಚ್.ಎಸ್.ಸುರೇಂದ್ರ ಎಂಬವರು ಈ ಅಪರೂಪದ ಹಕ್ಕಿಯನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…