ಮೈಸೂರು: ಮನೆಯಲ್ಲಿ ಸಾಕುತ್ತಿದ್ದ ನಾಯಿ ಮರಿಗಳನ್ನು ಕಳ್ಳತನ ಮಾಡಿರುವ ಪ್ರಕರಣ ವಿಜಯನಗರ ಎರಡನೇ ಹಂತದಲ್ಲಿರುವ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ಮನೆಯಲ್ಲಿ ನಡೆದಿದೆ.
ಎರಡನೇ ಹಂತದಲ್ಲಿರುವ ನಿವಾಸದಲ್ಲಿ ಮಂಗಳವಾರ ಮುಂಜಾನೆ ೬.೩೦ರ ಸಮಯದಲ್ಲಿ ತಾಯಿ ಮತ್ತು ಎರಡು ಮರಿಗಳು ಕಾಣೆಯಾಗಿದ್ದು, ಯಾರೋ ಕಳ್ಳತನ ಮಾಡಿರಬಹುದೆಂದು ಶಂಕಿಸಲಾಗಿದೆ. ಸೋಮವಾರ ರಾತ್ರಿ ನಾಯಿಗಳಿಗೆ ಆಹಾರ ನೀಡಿ ಕಟ್ಟಿಹಾಕಲಾಗಿತ್ತು. ಮುಂಜಾನೆ ಎದ್ದು ನಾಯಿಯನ್ನು ವಾಕಿಂಗ್ ಮಾಡಿಸಲು ನೋಡಿದಾಗ ಕಾಣಿಸಲಿಲ್ಲ. ನಂತರ, ಅಕ್ಕಪಕ್ಕದ ಮನೆಗಳು,ಬೀದಿ, ಬಡಾವಣೆಯ ಪಾರ್ಕ್ನಲ್ಲಿ ಹುಡುಕಾಡಿದರೂ ಸಿಕಿಲ್ಲ. ಹೀಗಾಗಿ,ನಾಯಿಗಳನ್ನು ಕಳ್ಳತನಮಾಡಿರಬಹುದೆಂದು ಶಂಕಿಸಲಾಗಿದೆ.
ಬಿಳಿ ಬಣ್ಣದಲ್ಲಿರುವ ತಾಯಿ ನಾಯಿ, ಕಪ್ಪು ಬಣ್ಣದ ಒಂದು ಹೆಣ್ಣು,ಒಂದು ಗಂಡು ಕಾಣೆಯಾಗಿರುವ ಕಾರಣ ಸಿಕ್ಕಿದಲ್ಲಿ ದೂರವಾಣಿ ಸಂಖ್ಯೆ 9972948453 ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಕೋರಲಾಗಿದೆ.
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…
ಬೆಂಗಳೂರು: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…