ಮೈಸೂರು: ಮನೆಯಲ್ಲಿ ಸಾಕುತ್ತಿದ್ದ ನಾಯಿ ಮರಿಗಳನ್ನು ಕಳ್ಳತನ ಮಾಡಿರುವ ಪ್ರಕರಣ ವಿಜಯನಗರ ಎರಡನೇ ಹಂತದಲ್ಲಿರುವ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ಮನೆಯಲ್ಲಿ ನಡೆದಿದೆ.
ಎರಡನೇ ಹಂತದಲ್ಲಿರುವ ನಿವಾಸದಲ್ಲಿ ಮಂಗಳವಾರ ಮುಂಜಾನೆ ೬.೩೦ರ ಸಮಯದಲ್ಲಿ ತಾಯಿ ಮತ್ತು ಎರಡು ಮರಿಗಳು ಕಾಣೆಯಾಗಿದ್ದು, ಯಾರೋ ಕಳ್ಳತನ ಮಾಡಿರಬಹುದೆಂದು ಶಂಕಿಸಲಾಗಿದೆ. ಸೋಮವಾರ ರಾತ್ರಿ ನಾಯಿಗಳಿಗೆ ಆಹಾರ ನೀಡಿ ಕಟ್ಟಿಹಾಕಲಾಗಿತ್ತು. ಮುಂಜಾನೆ ಎದ್ದು ನಾಯಿಯನ್ನು ವಾಕಿಂಗ್ ಮಾಡಿಸಲು ನೋಡಿದಾಗ ಕಾಣಿಸಲಿಲ್ಲ. ನಂತರ, ಅಕ್ಕಪಕ್ಕದ ಮನೆಗಳು,ಬೀದಿ, ಬಡಾವಣೆಯ ಪಾರ್ಕ್ನಲ್ಲಿ ಹುಡುಕಾಡಿದರೂ ಸಿಕಿಲ್ಲ. ಹೀಗಾಗಿ,ನಾಯಿಗಳನ್ನು ಕಳ್ಳತನಮಾಡಿರಬಹುದೆಂದು ಶಂಕಿಸಲಾಗಿದೆ.
ಬಿಳಿ ಬಣ್ಣದಲ್ಲಿರುವ ತಾಯಿ ನಾಯಿ, ಕಪ್ಪು ಬಣ್ಣದ ಒಂದು ಹೆಣ್ಣು,ಒಂದು ಗಂಡು ಕಾಣೆಯಾಗಿರುವ ಕಾರಣ ಸಿಕ್ಕಿದಲ್ಲಿ ದೂರವಾಣಿ ಸಂಖ್ಯೆ 9972948453 ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಕೋರಲಾಗಿದೆ.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…