ಮಡಿಕೇರಿ: ೨೦೧೮ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಸಂತ್ರಸ್ತರಿಗಾಗಿ ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೂ ಮನೆ ಹಸ್ತಾಂತರಿಸದ ಅಧಿಕಾರಿಗಳ ವಿರುದ್ಧ ಸಂತ್ರಸ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ೨೦೧೮ರಿಂದ ಸತತ ಮೂರು ವರ್ಷಗಳ ಕಾಲ ಪ್ರಕೃತಿ ವಿಕೋಪ ಸಂಭವಿಸಿದೆ. ಪ್ರಾಕೃತಿಕ ವಿಕೋಪದಿಂದ ಸಾವಿರಾರು ಮಂದಿ ಸಂತ್ರಸ್ತರಾಗಿದ್ದಾರೆ. ಅದರಲ್ಲೂ ೨೦೧೮ರಲ್ಲಿ ಮಡಿಕೇರಿ ತಾಲ್ಲೂಕಿನ ಹೆಮ್ಮೆತ್ತಾಳು, ಮೇಘತ್ತಾಳು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಸೂರ್ಲಬ್ಬಿ ವ್ಯಾಪಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ ಉಂಟಾಗಿತ್ತು. ಇಲ್ಲಿನ ಎಲ್ಲಾ ಸಂತ್ರಸ್ತರಿಗೆ ಸೂರು ಕಲ್ಪಿಸಲು ಇನ್ನೂ ಸಾಧ್ಯವಾಗಿಲ್ಲ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…