ಸಿದ್ದಾಪುರ ಸಮೀಪದ ಅವರೆಗುಂದ ಗ್ರಾಮದಲ್ಲಿ
ಘಟನೆ.
ಸಿದ್ದಾಪುರ :- ಅಪರಿಚಿತ ವ್ಯಕ್ತಿಗಳು ಮನೆಯಲ್ಲಿದ್ದ ಮಾಲೀಕನನ್ನ ಕಟ್ಟಿ ಹಾಕಿ ನಗದು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಸಿದ್ದಾಪುರ ಠಾಣಾ ವ್ಯಾಪ್ತಿಯ ಅವರೆಗುಂದ ಗ್ರಾಮದಲ್ಲಿ ನಡೆದಿದೆ ಘಟನೆ.
ಅವರೆಗುಂದ ಗ್ರಾಮದಲ್ಲಿ ವಾಸವಾಗಿರುವ ಚಂಗಪ್ಪ ಎಂಬವರು ಮನೆಯಲ್ಲಿ ಒಬ್ಬಂಟಿ ಇರುವ ಸಂದರ್ಭದಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಕೈ ಕಾಲು ಕಟ್ಟಿ ಬೆದರಿಕೆ ಹಾಕಿ
ಮನೆಯಲ್ಲಿದ್ದ 90 ಸಾವಿರ ನಗದು ಹಾಗೂ ಚಿನ್ನಾಭರಣವನ್ನು ದೋಚಿ ಪಾರಾರಿಯಾಗಿದ್ದಾರೆ.
ಹಲ್ಲೆಗೊಳಗಾದ ಚಂಗಪ್ಪ ಪಕ್ಕದ ಮನೆಗೆ ವಿಷಯ ತಿಳಿಸಿ
ತಕ್ಷಣ ಸಿದ್ದಾಪುರ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ ಕೊಡಗು ಎಸ್ ಪಿ ಕ್ಯಾಪ್ಟನ್ ಅಯ್ಯಪ್ಪ ಆರೋಪಿಗಳ ಪತ್ತೆಗೆ ತಂಡ ರಚನೆ ಮಾಡಿದ್ದಾರೆ.
ಶ್ವಾನದಳ, ಬೆರಳಚ್ಚು ತಂಡ ಪರಿಶೀಲನೆ ನಡೆಸಿದ್ದಾರೆ.
ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…