ಜಿಲ್ಲೆಗಳು

ಕಳ್ಳರ ಕೈಚಳಕ : ೮ಸಾವಿರ ಮೌಲ್ಯದ ಬಿಯರ್‌ ಎಸ್ಕೇಪ್‌!

ಕೊಡಗು : ಜಿಲ್ಲೆಯಲ್ಲಿ ಪ್ರವಾಸಿಗರು ಕೈ ಚಳಕ ತೋರಿಸಿದ್ದು, ಮದ್ಯದಂಗಡಿಯಲ್ಲಿ 8 ಸಾವಿರ ಮೌಲ್ಯದ ಬಿಯರ್ ಖರೀದಿ ಮಾಡಿ ಹಣ ಕೊಡದೇ ಎಸ್ಕೇಪ್ ಆಗಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರದ ನ್ಯಾಷನಲ್ ವೈನ್ಸ್ ನಲ್ಲಿ ಈ ಘಟನೆ ನಡೆದಿದೆ. ಮೊದಲು 8 ಸಾವಿರ ಮೌಲ್ಯದ ಬಿಯರ್ ಬೇಕೆಂದು ಕೇಳಿ ಎಲ್ಲವನ್ನೂ ಬಾಕ್ಸ್ ನಲ್ಲಿ ಪ್ಯಾಕ್ ಮಾಡಿಕೊಂಡಿದ್ದಾರೆ.

ನಂತರ ಸ್ಕ್ಯಾನ್ ಮಾಡುವ ನೆಪದಲ್ಲಿ ನಾಟಕವಾಗಿ ಕಾರು ಹತ್ತಿ ಎಸ್ಕೇಪ್ ಆಗಿದ್ದಾರೆ. ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಸಂಬಂಧ ವೈನ್ ಶಾಪ್ ಮಾಲೀಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

andolanait

Recent Posts

ಓದುಗರ ಪತ್ರ: ನಾಗನಹಳ್ಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…

10 mins ago

ಓದುಗರ ಪತ್ರ: ತಾಲ್ಲೂಕು ಕಚೇರಿ ಆವರಣದಲ್ಲಿ ಕಸ ತೆರವುಗೊಳಿಸಿ

ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…

12 mins ago

ಓದುಗರ ಪತ್ರ: ಜನಪ್ರತಿನಿಧಿಗಳು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸಲಿ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…

16 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಶಿವರಾಜಕುಮಾರ್-‘ಆನಂದ್’೪೦ರ ವೇಳೆ-ಆ ದಿನಗಳ ನೆನಪು

ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…

19 mins ago

ಸಫಾರಿ ಪುನಾರಂಭಕ್ಕೆ ಸಾರ್ವಜನಿಕರ ಮಿಶ್ರ ಪ್ರತಿಕ್ರಿಯೆ

ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…

24 mins ago

ಕುಶಾಲನಗರ: ಕೆಎಸ್‌ಆರ್‌ಟಿಸಿ ಡಿಪೋ ಕಾಮಗಾರಿ ಚುರುಕು

ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ  ಮಡಿಕೇರಿ: ಕುಶಾಲನಗರದ ಬಹು…

36 mins ago