ಕೊಡಗು : ಜಿಲ್ಲೆಯಲ್ಲಿ ಪ್ರವಾಸಿಗರು ಕೈ ಚಳಕ ತೋರಿಸಿದ್ದು, ಮದ್ಯದಂಗಡಿಯಲ್ಲಿ 8 ಸಾವಿರ ಮೌಲ್ಯದ ಬಿಯರ್ ಖರೀದಿ ಮಾಡಿ ಹಣ ಕೊಡದೇ ಎಸ್ಕೇಪ್ ಆಗಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರದ ನ್ಯಾಷನಲ್ ವೈನ್ಸ್ ನಲ್ಲಿ ಈ ಘಟನೆ ನಡೆದಿದೆ. ಮೊದಲು 8 ಸಾವಿರ ಮೌಲ್ಯದ ಬಿಯರ್ ಬೇಕೆಂದು ಕೇಳಿ ಎಲ್ಲವನ್ನೂ ಬಾಕ್ಸ್ ನಲ್ಲಿ ಪ್ಯಾಕ್ ಮಾಡಿಕೊಂಡಿದ್ದಾರೆ.
ನಂತರ ಸ್ಕ್ಯಾನ್ ಮಾಡುವ ನೆಪದಲ್ಲಿ ನಾಟಕವಾಗಿ ಕಾರು ಹತ್ತಿ ಎಸ್ಕೇಪ್ ಆಗಿದ್ದಾರೆ. ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಸಂಬಂಧ ವೈನ್ ಶಾಪ್ ಮಾಲೀಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…