ಹನೂರು: ತಾಲೂಕಿನ ಒಡೆಯರಪಾಳ್ಯ ಟಿಬಿಟಿಯನ್ ಕ್ಯಾಂಪ್ ಟಿಬೆಟಿಯನ್ ಪ್ರಜೆಗಳು
ಈ ನಾಡು ಕಂಡ ಅಪರೂಪದ ಚಲನಚಿತ್ರ ನಟ ಪುನೀತ್ ರಾಜಕುಮಾರ್ ಅವರ ಗೀತೆಗಳನ್ನು ಹಾಡುವ ಮೂಲಕ ಗಮನ ಸೆಳೆದಿದ್ದಾರೆ.
ಈ ಮೂಲಕ ಶ್ರೇಷ್ಠ ನಟನಿಗೆ ಯಾವುದೇ ಜಾತಿ ಧರ್ಮ ಭಾಷೆಯ ಹಂಗಿಲ್ಲ ಎಂಬುದನ್ನು ಇಲ್ಲಿನ ಟಿಬೆಟಿಯನ್ ಪ್ರಜೆಗಳು ತೋರಿಸಿಕೊಟ್ಟಿದ್ದಾರೆ.
ಪುನೀತ್ ರಾಜಕುಮಾರ್ ಅವರ ಪ್ರಸಿದ್ಧ ಗೀತೆಗಳಲ್ಲೊಂದಾದ ‘ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೇ ರಾಜಕುಮಾರ’ ಎಂಬ ಹಾಡನ್ನು ತಮ್ಮ ಸುಮಧುರ ಕಂಠದ ಮೂಲಕ ಮನಮೋಹಕವಾಗಿ ಹಾಡಿದ್ದಾರೆ.
ಟಿಬೆಟಿಯನ್ನರ ಸಾಂಪ್ರದಾಯಿಕ ಉಡುಗೆ ತೊಡೆಗೆ ಜೊತೆಗೆ ಕನ್ನಡದ ಶಾಲನ್ನು ಹಾಕಿಕೊಂಡು ಈ ನಾಡು ನುಡಿ ಜಲ ಹಾಗೂ ನಟನಿಗೆ ಗೌರವ ಸಲ್ಲಿಸಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಅಪ್ಪು ನೆನೆದು ಕಣ್ಣೀರಿಟ್ಟ ಮಕ್ಕಳು : ಪುನೀತ್ ರಾಜಕುಮಾರ್ ಅವರ ಹಾಡುಗಳನ್ನು ಹೇಳುತ್ತಿದ್ದಂತೆ ಅಲ್ಲಿನ ಮಕ್ಕಳು ಪುನೀತ್ ರಾಜ್ ಅವರನ್ನು ನೆನೆದು ಬಾವುಕರಾಗಿ ಕಣ್ಣೀರಿಟ್ಟದ್ದು ಕಂಡು ಬಂದಿತು. ಪುನೀತ್ ರಾಜಕುಮಾರ್ ಸೇರಿದಂತೆ ಕನ್ನಡ ಚಲನಚಿತ್ರ ಗೀತೆಗಳನ್ನು ಸುಮಧುರ ಗೀತೆಗಳನ್ನು ಹಾಡಿದ್ದು ವಿಶೇಷವಾಗಿತ್ತು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…