ಜಿಲ್ಲೆಗಳು

ನಂಜನಗೂಡು: ಕೊಟ್ಟಿಗೆಗೆ ನುಗ್ಗಿ ಕರು ಹೊತ್ತೊಯ್ದ ಹುಲಿ; ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಏಚಗುಂಡ್ಲ ಎಂಬ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಕರುವನ್ನು ಹುಲಿ ಎಳೆದೊಯ್ದಿದೆ. ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಚಿರತೆ ಹಾಗೂ ಹುಲಿ ದಾಳಿ ಮತ್ತು ಓಡಾಡಿದ ಸುದ್ದಿ ಹೆಚ್ಚಾಗಿ ಕೇಳಿಬರುತ್ತಿದ್ದು, ಈ ದೃಶ್ಯ ಇದೀಗ ಸ್ಥಳೀಯರಲ್ಲಿದ್ದ ಆತಂಕವನ್ನು ಮತ್ತಷ್ಟು ಹೆಚ್ಚು ಮಾಡಿದೆ.

 

ಇಂದು ( ಡಿಸೆಂಬರ್‌ 15 ) ಬೆಳಗ್ಗೆ 4.45ರ ಸಮಯದಲ್ಲಿ ಹುಲಿ ಗ್ರಾಮದ ಪಟೇಲ್‌ ಮಹಾದೇವಪ್ಪ ಎನ್ನುವವರ ಕೊಟ್ಟಿಗೆಯಿಂದ ಕುರಿಯನ್ನು ಎಳೆದೊಯ್ಯುತ್ತಿರವ ದೃಶ್ಯ ಮಾಸ್ತಮ್ಮ ದೇವಾಲಯದಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದು ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

 

 

andolana

Recent Posts

ಕೇಂದ್ರ ಬಜೆಟ್‌ 2026: 12 ಕ್ಯಾನ್ಸರ್‌ ಔಷಧಗಳಿಗೆ ತೆರಿಗೆ ವಿನಾಯಿತಿ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ತೆರಿಗೆಗೆ ಸಂಬಂಧಿಸಿದಂತೆ ಹಲವು…

35 mins ago

ಕೇಂದ್ರ ಬಜೆಟ್‌ 2026: ದೇಶಾದ್ಯಂತ 500 ಹೊಸ ಜಲಾಶಯಗಳ ನಿರ್ಮಾಣಕ್ಕೆ ಯೋಜನೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ದೇಶಾದ್ಯಂತ 500 ಹೊಸ…

52 mins ago

ಕೇಂದ್ರ ಬಜೆಟ್‌ 2026: ಪ್ರತಿ ಜಿಲ್ಲೆಗೊಂದು ಬಾಲಕಿಯರ ಹಾಸ್ಟೆಲ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಪ್ರತಿ ಜಿಲ್ಲೆಗೊಂದು ಬಾಲಕಿಯ…

1 hour ago

ಕೇಂದ್ರ ಬಜೆಟ್‌ 2026: ದೇಶಾದ್ಯಂತ ಐದು ಮೆಡಿಕಲ್‌ ಹಬ್‌ಗಳ ನಿರ್ಮಾಣ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ…

1 hour ago

ಕೇಂದ್ರ ಬಜೆಟ್‌-2026: ಬೆಂಗಳೂರಿಗೆ ಹೈಸ್ಪೀಡ್‌ ರೈಲು ಕಾರಿಡಾರ್‌ ಘೋಷಣೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ…

1 hour ago

ತಮಿಳುನಾಡು, ಆಂಧ್ರ, ಒಡಿಶಾ ಹಾಗೂ ಕೇರಳ ರಾಜ್ಯಕ್ಕೆ ಬಂಪರ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಸೆಮಿಕಂಡಕ್ಟರ್‌ ಮಿಷನ್‌ 2.0…

2 hours ago