ಮಂಡ್ಯ ಜಿಲ್ಲೆಯ ಜನತೆ ಚಿರತೆ ಹಾವಳಿಯಿಂದ ಈಗಾಗಲೇ ಬೇಸತ್ತಿದ್ದು ಇದೀಗ ಜಿಲ್ಲೆಯಲ್ಲಿ ಹುಲಿ ಕಾಣಿಸಿಕೊಂಡಿರುವುದು ಜನರಲ್ಲಿ ಇನ್ನಷ್ಟು ಆತಂಕವನ್ನು ಮೂಡಿಸಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಜಮೀನೊಂದರಲ್ಲಿ ಹುಲಿ ಕಾಣಿಸಿಕೊಂಡಿದ್ದು, ಹುಲಿ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ ( ಜನವರಿ 15 ) ಸಂಜೆ 4 ಗಂಟೆ ಸಮಯಕ್ಕೆ ಜಮೀನೊಂದರಲ್ಲಿ ಹುಲಿ ಓಡಾಡುತ್ತಿರುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ.
ಇನ್ನು ಹುಲಿ ರಸ್ತೆ ದಾಟುತ್ತಿರುವ ವಿಡಿಯೊವನ್ನು ಸ್ಥಳೀಯರು ತಮ್ಮ ಮೊಬೈಲ್ಗಳಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೊಗಳನ್ನು ಕಂಡ ಸ್ಥಳೀಯರು ಆತಂಕಕ್ಕೊಳಗಾಗಿದ್ದು, ಹುಲಿ ಸೆರೆ ಹಿಡಿಯಬೇಕೆಂದು ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…