ಚಾಮರಾಜನಗರ: ತಾಲ್ಲೂಕಿನ ಹರದನಹಳ್ಳಿಯಲ್ಲಿ ಹುಲಿಯ ನಾಲ್ಕು ಉಗುರುಗಳನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಸಿಐಡಿ ಘಟಕದ ಅಧಿಕಾರಿಗಳು ಗುರುವಾರ ಸಂಜೆ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಗ್ರಾಮದ ಮಹೇಂದ್ರ (26)ಬಂಧಿತ ಆರೋಪಿ.ಖಚಿತ ಮಾಹಿತಿ ಮೇರೆಗೆ ಸಂಜೆ 5ಗಂಟೆಯಲ್ಲಿ ದಾಳಿ ಮಾಡಿ ಶೋಧ ನಡೆಸಿದಾಗ ಮನೆಯಲ್ಲಿ ಉಗುರುಗಳು ಪತ್ತೆಯಾಗಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಗರದ ಪೆಟ್ರೋಲ್ ಬಂಕ್ ವೊಂದರಲ್ಲಿ ಆರೋಪಿ
ಕೆಲಸ ಮಾಡುತ್ತಿದ್ದು ತಾಳವಾಡಿ ಭಾಗದಿಂದ ಹುಲಿ ಉಗುರುಗಳು ತಲುಪಿರುವ ಸುಳಿವು ಆಧರಿಸಿ ದಾಳಿ ಮಾಡಲಾಗಿದ್ದು ತನಿಖೆ ಮುಂದುವರೆದಿದೆ.
ಪಿ ಎಸ್ಸೈ ಗಿರೀಶ್, ಮುಖ್ಯಪೇದೆಗಳಾದ ಹೆಚ್ .ಡಿ. ಸ್ವಾಮಿ ,ವೀರಭದ್ರಪ್ಪ,ಶಿವಪ್ರಸಾದ್ , ಪೇದೆಗಳಾದ
ಮಾದೇಶ್ ಕುಮಾರ್, ನವೀನ,ರಾಜು,ಗೋವಿಂದ ನಾಯ್ಕ ಇತರರು ದಾಳಿಯಲ್ಲಿ ಭಾಗವಹಿಸಿದ್ದರು.
ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…
ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…
ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…
ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…